Coronavirus Karnataka

ಎಣ್ಣೆ ಅಂಗಡಿ ಸಲುವಾಗಿ ಏಕ ವಚನದಲ್ಲೇ ಬೈದಾಡಿಕೊಂಡ ಪ್ರಜ್ವಲ್ ರೇವಣ್ಣ - ಪ್ರೀತಂಗೌಡ

Apr 6, 2020, 6:15 PM IST

ಹಾಸನ, (ಏ.06): ಕೊರೋನಾ ನಿಯಂತ್ರಣಾ ಪರಿಶೀಲನಾ ಸಭೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ನಡುವೆ ಮಾತಿನ ಚಕಮಕಿ ನಡೆಯಿತು.

ಕೊರೋನಾ ನಿಯಂತ್ರಣ ಸಭೆಯಲ್ಲಿ ಹಾಲಿ-ಮಾಜಿ ಸಚಿವರ ಟಾಕ್ ಫೈಟ್..!

ಇದಾದ ಬಳಿಕ ಇದೇ ಸಭೆಯಲ್ಲಿ ಸಂಸದ ಪ್ರಜ್ವಲ್ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಪ್ರೀತಂಗೌಡ ಏಕ ವಚನದಲ್ಲೇ ಬೈದಾಡಿಕೊಂಡಿದ್ದಾರೆ.