ಭಾರತ ಲಾಕ್‌ಡೌನ್‌: ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ರಾಹಕರ ಸುಲಿಗೆಗೆ ಮುಂದಾದ ವ್ಯಾಪಾರಸ್ಥರು

ಭಾರತ ಲಾಕ್‌ಡೌನ್‌: ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ರಾಹಕರ ಸುಲಿಗೆಗೆ ಮುಂದಾದ ವ್ಯಾಪಾರಸ್ಥರು

Suvarna News   | Asianet News
Published : Mar 28, 2020, 03:15 PM IST

ಗ್ರಾಹಕರನ್ನ ಸುಲಿಗೆ ಮಾಡಲು ಮುಂದಾದ ವ್ಯಾಪಾರಸ್ಥರು| ದುಪ್ಪಟ್ಟು ಬೆಲೆ ಹೇಳುತ್ತಿರುವ ತರಕಾರಿ, ದಿನಸಿ ವ್ಯಾಪಾರಸ್ಥರು| ತರಕಾರಿ ಪೂರೈಕೆಯಲ್ಲಿ ಅಭಾವ ಇಲ್ಲದಿದ್ದರೂ ಬೆಲೆ ಮಾತ್ರ ಏರಿಕೆ| 

ಬೆಂಗಳೂರು(ಮಾ.28): ದೇಶಾದ್ಯಂತ ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಇದನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರನ್ನ ಸುಲಿಗೆ ಮಾಡುತ್ತಿದ್ದಾರೆ. ಅದರಲ್ಲೂ ತರಕಾರಿ, ದಿನಸಿ ವ್ಯಾಪಾರಸ್ಥರು ದುಪ್ಪಟ್ಟು ಬೆಲೆ ಹೇಳುತ್ತಿದ್ದಾರೆ. ಇದರಿಂದ ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. 

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ಬೀದಿಯಲ್ಲೇ ಭರ್ಜರಿ ವ್ಯಾಪಾರ

ವ್ಯಾಪಾರಸ್ಥರು ಮನಸ್ಸಿಗೆ ಬಂದಂತೆ ರೇಟ್‌ ಹೇಳುತ್ತಿದ್ದಾರೆ. ತರಕಾರಿ ಪೂರೈಕೆಯಲ್ಲಿ ಅಭಾವ ಇಲ್ಲದಿದ್ದರೂ ಬೆಲೆ ಮಾತ್ರ ಏರತೊಡಗಿದೆ. ವ್ಯಾಪಾರಸ್ಥರೇ ತರಕಾರಿ, ದಿನಸಿ ಪದಾರ್ಥಗಳ ಬೆಲೆಯನ್ನ ಮನಸೋ ಇಚ್ಚೆ ಏರಿಸಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. 
 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?