ಕೊರೋನಾ ನಿಯಂತ್ರಣಕ್ಕೆ ಚೀನಾ ಹೊಸ ಪ್ಲ್ಯಾನ್; ಜನ ಮಾತು ಕೇಳದಿದ್ರೆ ಭಾರತಕ್ಕೂ ಬರುತ್ತೆ!

ಕೊರೋನಾ ನಿಯಂತ್ರಣಕ್ಕೆ ಚೀನಾ ಹೊಸ ಪ್ಲ್ಯಾನ್; ಜನ ಮಾತು ಕೇಳದಿದ್ರೆ ಭಾರತಕ್ಕೂ ಬರುತ್ತೆ!

Suvarna News   | Asianet News
Published : Mar 25, 2020, 06:41 PM ISTUpdated : Mar 25, 2020, 06:42 PM IST

ಕೊರೋನಾ ನಿಯಂತ್ರಣಕ್ಕೆ ಚೀನಾ ಹೊಸ ಪ್ಲಾನ್ ಮಾಡಿದೆ. ಜನ ಮನೆಯಿಂದ ಆಚೆ ಬರದಂತೆ ಮನೆ ಬಾಗಿಲಿನ ಮುಂದೆ ಕಾಂಕ್ರೀಟ್, ಮಣ್ಣು ಸುರಿಯುತ್ತಾರೆ. ಕಬ್ಬಿಣದ ಸರಳುಗಳಿಮದ ಮನೆ ಬಾಗಿಲನ್ನು ಲಾಕ್ ಮಾಡುತ್ತಾರೆ. ಯಾರೂ ಹೊರಗಡೆ ಬರಲು ಅವಕಾಶವೇ ಇಲ್ಲದಂತೆ ಮಾಡಿದೆ. ಭಾರತದಲ್ಲೂ ಜನ ಹೇಳಿದ ಮಾತು ಕೇಳದಿದ್ದರೆ ಇದೇ ಪರಿಸ್ಥಿತಿ ಬಂದರೂ ಅಚ್ಚರಿ ಇಲ್ಲ!

ಕೊರೋನಾ ನಿಯಂತ್ರಣಕ್ಕೆ ಚೀನಾ ಹೊಸ ಪ್ಲಾನ್ ಮಾಡಿದೆ. ಜನ ಮನೆಯಿಂದ ಆಚೆ ಬರದಂತೆ ಮನೆ ಬಾಗಿಲಿನ ಮುಂದೆ ಕಾಂಕ್ರೀಟ್, ಮಣ್ಣು ಸುರಿಯುತ್ತಾರೆ. ಕಬ್ಬಿಣದ ಸರಳುಗಳಿಮದ ಮನೆ ಬಾಗಿಲನ್ನು ಲಾಕ್ ಮಾಡುತ್ತಾರೆ. ಯಾರೂ ಹೊರಗಡೆ ಬರಲು ಅವಕಾಶವೇ ಇಲ್ಲದಂತೆ ಮಾಡಿದೆ. ಭಾರತದಲ್ಲೂ ಜನ ಹೇಳಿದ ಮಾತು ಕೇಳದಿದ್ದರೆ ಇದೇ ಪರಿಸ್ಥಿತಿ ಬಂದರೂ ಅಚ್ಚರಿ ಇಲ್ಲ!

ಜನರು ಮನೆಯಿಂದ ಹೊರ ಬರದಂತೆ ತಡೆಯಲು ಚೀನಾ ಮಾಡಿದ ಐಡಿಯಾಗಳಿವು! 

"

19:14ಮತ್ತೆ ಭಯ ಬೀಳಿಸುತ್ತಿದ್ದಾನೆ ಕೊರೊನಾ ರಾಕ್ಷಸ: ಅನಿರೀಕ್ಷಿತ ಸಾವುಗಳ ಹಿಂದಿದೆ ಕೋವಿಡ್ ಕೈವಾಡ?
09:02ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೊನಾ ಹೆಚ್ಚಾಗಲಿದೆ: ಡಾ. ಸಿ ಎನ್ ಮಂಜುನಾಥ್
01:46ಕೊರೋನಾ ಹೆಚ್ಚಳ: ಸಂಸತ್ತಿನಲ್ಲಿ ಮಾಸ್ಕ್‌ ಧರಿಸಿ ಜಾಗೃತಿ ಸಂದೇಶ ಕೊಟ್ಟ ಪ್ರಧಾನಿ ಮೋದಿ!
03:19ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
02:42Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ
03:11Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ
05:02Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!
07:20Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ
40:09News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ
03:23Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು