ಡಯಾಬಿಟಿಸ್ ಇರೋರಿಗೆ ಕೊರೋನಾ ತಗುಲದಂತೆ ಮಾಡಲು ಏನು ಮಾಡಬೇಕು..?

ಡಯಾಬಿಟಿಸ್ ಇರೋರಿಗೆ ಕೊರೋನಾ ತಗುಲದಂತೆ ಮಾಡಲು ಏನು ಮಾಡಬೇಕು..?

Suvarna News   | Asianet News
Published : Apr 10, 2020, 03:03 PM IST

ಊಟ ತಿಂಡಿಯಿಂದಲೇ ಡಯಾಬಿಟಿಸ್ ನಿಯಂತ್ರಣಕ್ಕೆ ತರಬಹುದೇ? ಸಕ್ಕರೆ ರೋಗಿಗಳಿಗೆ ಕೊರೋನಾ ತಂದೊಡ್ಡುವ ಸವಾಲುಗಳೇನು? ಡಯಾಬಿಟಿಸ್ ಇರುವವರಿಗೆ ಕೊರೋನಾ ಸೊಂಕು ತಗುಲದಂತೆ ಮಾಡಲು ಏನು ಮಾಡಬೇಕು ಎನ್ನುವ ಗೊಂದಲ ನಿಮಗೂ ಇರಬಹುದು.

ಬೆಂಗಳೂರು(ಏ.10): ಕೊರೋನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಕೊರೋನಾ ಹರಡದಂತೆ ತಡೆಯಲು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಹೀಗಾಗಿ ಮಧುಮೇಹ ಹೊಂದಿರುವವರು ವಾಕಿಂಗ್ ಮಾಡಲು ಹಾಗೆತೇ ಜಿಮ್‌ಗೆ ತೆರಳಲು ಸಾಧ್ಯವಾಗುತ್ತಿಲ್ಲ.

ಊಟ ತಿಂಡಿಯಿಂದಲೇ ಡಯಾಬಿಟಿಸ್ ನಿಯಂತ್ರಣಕ್ಕೆ ತರಬಹುದೇ? ಸಕ್ಕರೆ ರೋಗಿಗಳಿಗೆ ಕೊರೋನಾ ತಂದೊಡ್ಡುವ ಸವಾಲುಗಳೇನು? ಡಯಾಬಿಟಿಸ್ ಇರುವವರಿಗೆ ಕೊರೋನಾ ಸೊಂಕು ತಗುಲದಂತೆ ಮಾಡಲು ಏನು ಮಾಡಬೇಕು ಎನ್ನುವ ಗೊಂದಲ ನಿಮಗೂ ಇರಬಹುದು.

ನಿಮ್ಮೆಲ್ಲ ಪ್ರಶ್ನೆಗಳು ಹಾಗೂ ಅನುಮಾನಗಳಿಗೆ ಖ್ಯಾತ ಮಧುಮೇಹ ರೋಗ ತಜ್ಞ ಡಾ. ಪ್ರವೀಣ್ ರಾಮಚಂದ್ರ ಮಾತನಾಡಿದ್ದಾರೆ ನೋಡಿ.  

19:14ಮತ್ತೆ ಭಯ ಬೀಳಿಸುತ್ತಿದ್ದಾನೆ ಕೊರೊನಾ ರಾಕ್ಷಸ: ಅನಿರೀಕ್ಷಿತ ಸಾವುಗಳ ಹಿಂದಿದೆ ಕೋವಿಡ್ ಕೈವಾಡ?
09:02ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೊನಾ ಹೆಚ್ಚಾಗಲಿದೆ: ಡಾ. ಸಿ ಎನ್ ಮಂಜುನಾಥ್
01:46ಕೊರೋನಾ ಹೆಚ್ಚಳ: ಸಂಸತ್ತಿನಲ್ಲಿ ಮಾಸ್ಕ್‌ ಧರಿಸಿ ಜಾಗೃತಿ ಸಂದೇಶ ಕೊಟ್ಟ ಪ್ರಧಾನಿ ಮೋದಿ!
03:19ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
02:42Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ
03:11Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ
05:02Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!
07:20Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ
40:09News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ
03:23Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು