ಆಸೀಸ್ ಅಗ್ನಿ ದುರಂತಕ್ಕೆ ಮಿಡಿದ ವಾರ್ನ್; ಕ್ಯಾಪ್ ಹರಾಜಿಗಿಟ್ಟ ಸ್ಪಿನ್ ದಿಗ್ಗಜ

ಆಸೀಸ್ ಅಗ್ನಿ ದುರಂತಕ್ಕೆ ಮಿಡಿದ ವಾರ್ನ್; ಕ್ಯಾಪ್ ಹರಾಜಿಗಿಟ್ಟ ಸ್ಪಿನ್ ದಿಗ್ಗಜ

Suvarna News   | Asianet News
Published : Jan 08, 2020, 02:12 PM IST

ಸದ್ಯದ ಮಾಹಿತಿ ಪ್ರಕಾರ ಆಸ್ಟ್ರೇಲಿಯಾದಲ್ಲಿ ನಡೆದಿರುವ ಅಗ್ನಿ ಅನಾಹುತಕ್ಕೆ 60ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರೆ, ಲಕ್ಷಾಂತರ ಪ್ರಾಣಿ-ಪಕ್ಷಿಗಳು ಅಸು ನೀಗಿವೆ. ಹೀಗಿರುವಾಗಲೇ ಜಗತ್ತಿನ ನಾನಾ ಮೂಲೆಗಳಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. 

ಸಿಡ್ನಿ[ಜ.08]: ಆಸ್ಟ್ರೇಲಿಯಾ ಹಿಂದೆಂದೂ ಕಂಡು ಕೇಳರಿಯದ ಭೀಕರ ಕಾಳ್ಗಿಚ್ಚಿಗೆ ಸಿಲುಕಿದೆ. ಅಗ್ನಿಯ ರುದ್ರ ನರ್ತನಕ್ಕೆ ಕಾಂಗರೂ ನಾಡು ತತ್ತರಿಸಿ ಹೋಗಿದೆ.

ಸದ್ಯದ ಮಾಹಿತಿ ಪ್ರಕಾರ ಈ ಅಗ್ನಿ ಅನಾಹುತಕ್ಕೆ 60ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರೆ, ಲಕ್ಷಾಂತರ ಪ್ರಾಣಿ-ಪಕ್ಷಿಗಳು ಅಸು ನೀಗಿವೆ. ಹೀಗಿರುವಾಗಲೇ ಜಗತ್ತಿನ ನಾನಾ ಮೂಲೆಗಳಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. 

ಇನ್ನು ಕ್ರಿಕೆಟ್’ನಲ್ಲಿ ಆಸ್ಟ್ರೇಲಿಯಾ ಪರ ದಶಕಗಳ ಕಾಲ ತನ್ನ ದೇಶವನ್ನು ಪ್ರತಿನಿಧಿಸಿ ಹಲವಾರು ಸ್ಮರಣೀಯ ಗೆಲುವು ತಂದಿತ್ತ ಶೇನ್ ವಾರ್ನ್ ಇದೀಗ ತಮ್ಮಲಿರುವ ಅಮೂಲ್ಯ ವಸ್ತುವನ್ನು ಹರಾಜಿಗಿಡಲು ಮುಂದಾಗಿದ್ದಾರೆ. ಬಂದ ಹಣವನ್ನು ಪ್ರಕೃತಿ ವಿಕೋಪ ನಿಧಿಗೆ ನೀಡಲು ಮುಂದಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?