ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಸೇರ್ಪಡೆ ಬಗ್ಗೆ ತುಟಿಬಿಚ್ಚಿದ ಸೌರವ್ ಗಂಗೂಲಿ

ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಸೇರ್ಪಡೆ ಬಗ್ಗೆ ತುಟಿಬಿಚ್ಚಿದ ಸೌರವ್ ಗಂಗೂಲಿ

Published : Sep 28, 2022, 05:33 PM IST

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ತಿರುವನಂತಪುರಂ ಆತಿಥ್ಯ
ಕೇರಳದಲ್ಲಿ ನನಗೆ ಸಾಕಷ್ಟು ಒಳ್ಳೆಯ ನೆನಪುಗಳಿವೆ ಎಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕೇರಳದಲ್ಲಿ ಒಳ್ಳೆಯ ಸ್ಟೇಡಿಯಂ ಇದೆ ಹಾಗೂ ಒಳ್ಳೆಯ ಪ್ರೇಕ್ಷಕರಿದ್ದಾರೆ
ಸಂಜು ಸ್ಯಾಮ್ಸನ್ ಒಳ್ಳೆಯ ಆಟಗಾರನಾಗಿದ್ದು, ಆಫ್ರಿಕಾ ಎದುರಿನ ಏಕದಿನ ತಂಡದಲ್ಲಿದ್ದಾರೆ
ಟೀಂ ಇಂಡಿಯಾದ ಭವಿಷ್ಯದ ಪ್ಲಾನ್‌ನಲ್ಲಿ ಸಂಜು ಸ್ಯಾಮ್ಸನ್ ಇದ್ದಾರೆ.

ತಿರುವನಂತಪುರಂ(ಸೆ.28): ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ವೀಕ್ಷಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕೇರಳ ಸ್ಟೇಡಿಯಂ ಹಾಗೂ ಪ್ರೇಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಸೇರ್ಪಡೆ ಬಗ್ಗೆಯೂ ತುಟಿಬಿಚ್ಚಿದ್ದಾರೆ. 

ಸಂಜು ಸ್ಯಾಮ್ಸನ್ ಅವರೊಬ್ಬ ಒಳ್ಳೆಯ ಆಟಗಾರ. ಅವರು ಭಾರತದ ಭವಿಷ್ಯತ್ತಿನ ಯೋಜನೆಯಲ್ಲಿದ್ದಾರೆ. ಸಂಜು ಸ್ಯಾಮ್ಸನ್, ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಐಪಿಎಲ್‌ನಲ್ಲಿ ನಾಯಕರಾಗಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ ಎಂದು ದಾದಾ ಹೇಳಿದ್ದಾರೆ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
Read more