ನ್ಯೂಜಿಲೆಂಡ್ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಕಡೆಗಣಿಸಿದ್ದೇಕೆ?

ನ್ಯೂಜಿಲೆಂಡ್ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಕಡೆಗಣಿಸಿದ್ದೇಕೆ?

Published : Jan 22, 2020, 03:54 PM IST

ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇದೀಗ ಕನ್ನಡಿಗರಿಗೆ ಬೇಸರ ತರಿಸಿದೆ. ಶಿಖರ್ ಧವನ್ ಇಂಜುರಿಯಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗುತ್ತಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದರೆ ಮಯಾಂಕ್ ಬದಲು ಆಯ್ಕೆ ಸಮಿತಿ ಪೃಥ್ವಿ ಶಾ ಆಯ್ಕೆ ಮಾಡಿದೆ.

ಮುಂಬೈ(ಜ.22): ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇದೀಗ ಕನ್ನಡಿಗರಿಗೆ ಬೇಸರ ತರಿಸಿದೆ. ಶಿಖರ್ ಧವನ್ ಇಂಜುರಿಯಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗುತ್ತಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದರೆ ಮಯಾಂಕ್ ಬದಲು ಆಯ್ಕೆ ಸಮಿತಿ ಪೃಥ್ವಿ ಶಾ ಆಯ್ಕೆ ಮಾಡಿದೆ.

ಶಿಖರ್ ಧವನ್ ಇಂಜುರಿಯಿಂದ ಯಾರಿಗೆಲ್ಲಾ ಲಾಭ? ಆರಂಭಿಕ ಸ್ಥಾನಕ್ಕೆ ಪೈಪೋಟಿ!

ಸದ್ಯ ತಂಡದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. 
 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!