KPL Fixing: 4ನೇ ಪ್ರಕರಣ ದಾಖಲು; ಪೊಲೀಸರ ಸುದ್ದಿಗೋಷ್ಠಿ!

KPL Fixing: 4ನೇ ಪ್ರಕರಣ ದಾಖಲು; ಪೊಲೀಸರ ಸುದ್ದಿಗೋಷ್ಠಿ!

Published : Nov 07, 2019, 08:23 PM IST

ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧನ ಕುರಿತು ಮಾಹಿತಿ ನೀಡಿದ ಪೊಲೀಸರು, ತನಿಖೆಯ ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದರು. 
 

ಬೆಂಗಳೂರು(ನ.07): ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧನ ಕುರಿತು ಮಾಹಿತಿ ನೀಡಿದ ಪೊಲೀಸರು, ತನಿಖೆಯ ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದರು. 

ಇದನ್ನೂ ಓದಿ: KPL ಮ್ಯಾಚ್ ಫಿಕ್ಸಿಂಗ್: RCB ಮಾಜಿ ಕ್ರಿಕೆಟಿಗ ಸೇರಿ ಇಬ್ಬರು ಸ್ಟಾರ್ ಆಟಗಾರರು ಅರೆಸ್ಟ್..!

ಕರ್ನಾಟಕ ರಣಜಿ ಹಾಗೂ ಐಪಿಎಲ್ ಟೂರ್ನಿಯಲ್ಲಿ ಮಿಂಚಿದ್ದ ಸಿಎಂ ಗೌತಮ್ ಬಂಧನ ಕ್ರಿಕೆಟ್ ವಲಯವನ್ನು ತಲ್ಲಣಗೊಳಿಸಿದೆ. ಫಿಕ್ಸಿಂಗ್ ಹಾಗೂ ಹಣದ ಕುರಿತು ಪೊಲೀಸರು ನಡೆಸಿದ ಸುದ್ದಿಗೋಷ್ಠಿ ಇಲ್ಲಿದೆ. 
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?