ಜಿದ್ದಾಜಿದ್ದಿನ ಹೋರಾಟಕ್ಕೆ ರೆಡಿಯಾದ ಇಂಡೋ-ವಿಂಡೀಸ್

ಜಿದ್ದಾಜಿದ್ದಿನ ಹೋರಾಟಕ್ಕೆ ರೆಡಿಯಾದ ಇಂಡೋ-ವಿಂಡೀಸ್

Suvarna News   | Asianet News
Published : Dec 18, 2019, 01:23 PM IST

ಈಗಾಗಲೇ ಚೆನ್ನೈ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ಗಾಯಗೊಂಡ ಹುಲಿಯಂತಾಗಿದೆ. ವಿರಾಟ್ ಕೊಹ್ಲಿ ವಿಶಾಖಪಟ್ಟಣಂನಲ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದು ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆಯಿದೆ.

ವಿಶಾಖಪಟ್ಟಣಂ[ಡಿ.18]: ಟೀಂ ಇಂಡಿಯಾ ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ವಿಂಡೀಸ್ ಈ ಪಂದ್ಯವನ್ನು ಜಯಿಸುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದರೆ, ವಿರಾಟ್ ಪಡೆ ಸರಣಿ ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.

ಈಗಾಗಲೇ ಚೆನ್ನೈ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ಗಾಯಗೊಂಡ ಹುಲಿಯಂತಾಗಿದೆ. ವಿರಾಟ್ ಕೊಹ್ಲಿ ವಿಶಾಖಪಟ್ಟಣಂನಲ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದು ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆಯಿದೆ.

ಎರಡನೇ ಟಿ20 ಪಂದ್ಯ ಹೇಗಿರಲಿದೆ, ಗೆಲುವು ಯಾರ ಪಾಲಾಗಲಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...
 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!