ಕ್ರಿಕೆಟಿಗ ವಿಜಯ್ ಶಂಕರ್ & ಫ್ಯಾಮಿಲಿ ಟೆಂಪಲ್ ರನ್; ತಿರುಪತಿ ವೆಂಕಟೇಶ್ವರನ ದರ್ಶನ ಪಡೆದ ಆಲ್ರೌಂಡರ್

ಕ್ರಿಕೆಟಿಗ ವಿಜಯ್ ಶಂಕರ್ & ಫ್ಯಾಮಿಲಿ ಟೆಂಪಲ್ ರನ್; ತಿರುಪತಿ ವೆಂಕಟೇಶ್ವರನ ದರ್ಶನ ಪಡೆದ ಆಲ್ರೌಂಡರ್

Published : Aug 02, 2023, 06:02 PM IST

ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಹಾಗೂ ಮತ್ತವರ ಕುಟುಂಬ ಇಂದು ಮುಂಜಾನೆ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು

ತಿರುಪತಿ(ಆ.02): ಟೀಂ ಇಂಡಿಯಾ ಆಲ್ರೌಂಡರ್ ವಿಜಯ್ ಶಂಕರ್ ಹಾಗೂ ಮತ್ತವರ ಕುಟುಂಬ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಕ್ರಿಕೆಟ್‌ನಿಂದ ಕೊಂಚ ಬಿಡುವು ಪಡೆದುಕೊಂಡು, ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯ್‌ ಶಂಕರ್ ಕುಟುಂಬ ದೇವರಲ್ಲಿ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು ಕ್ರಿಕೆಟಿಗ ವಿಜಯ್ ಶಂಕರ್ ಅವರಿಗೆ ಶಾಲು ಹೊಂದಿಸಿ ಸನ್ಮಾನ ಮಾಡಿದರು. ನಂತರ ತೀರ್ಥಪ್ರಸಾದ ಸ್ವೀಕರಿಸಿದರು. ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ.

World Cup 2023: ಅಕ್ಟೋಬರ್ 15ರ ಬದಲು ಈ ಡೇಟ್‌ಗೆ ಭಾರತ ಎದುರು ಆಡಲು ಒಪ್ಪಿಕೊಂಡ ಪಾಕಿಸ್ತಾನ..!
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!
Read more