ಕೊರೋನಾ ವಿರುದ್ಧ ತೊಡೆ ತಟ್ಟಿದ ಕ್ರಿಕೆಟರ್ಸ್..!

ಕೊರೋನಾ ವಿರುದ್ಧ ತೊಡೆ ತಟ್ಟಿದ ಕ್ರಿಕೆಟರ್ಸ್..!

Suvarna News   | Asianet News
Published : Mar 18, 2020, 06:53 PM IST

ಕೋವಿಡ್ 19 ಸೋಂಕಿನಿಂದಾಗಿ ಈಗಾಗಲೇ ಹಲವು ಕ್ರಿಕೆಟ್ ಟೂರ್ನಿಗಳು ರದ್ದಾಗಿವೆ. ಭಾರತ-ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಸರಣಿಗಳು ಅರ್ಧಕ್ಕೆ ರದ್ದಾಗಿವೆ. ಇನ್ನು ಪಾಕಿಸ್ತಾನ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯಗಳು ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳು ಮುಂದೂಡಲ್ಪಟ್ಟಿವೆ.

ಬೆಂಗಳೂರು(ಮಾ.18): ಕೊರೋನಾ ಎನ್ನುವ ಮೂರಕ್ಷರದ ಮಹಾಮಾರಿ ಇಡೀ ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಇದಕ್ಕೆ ಕ್ರಿಕೆಟ್ ಕ್ಷೇತ್ರವೂ ಹೊರತಾಗಿಲ್ಲ. ಹೀಗಾಗಿ ಕೆಲ ಕ್ರಿಕೆಟಿಗರು ದೇಶದ ಜನರಿಗೆ ಎಚ್ಚರಿಯ ಸಂದೇಶವನ್ನು ರವಾನಿಸಿದ್ದಾರೆ.

ಹೌದು, ಕೋವಿಡ್ 19 ಸೋಂಕಿನಿಂದಾಗಿ ಈಗಾಗಲೇ ಹಲವು ಕ್ರಿಕೆಟ್ ಟೂರ್ನಿಗಳು ರದ್ದಾಗಿವೆ. ಭಾರತ-ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಸರಣಿಗಳು ಅರ್ಧಕ್ಕೆ ರದ್ದಾಗಿವೆ. ಇನ್ನು ಪಾಕಿಸ್ತಾನ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯಗಳು ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳು ಮುಂದೂಡಲ್ಪಟ್ಟಿವೆ.

ಇದೀಗ ಕ್ರಿಕೆಟಿಗರು ಮಾರಣಾಂತಿಕ ವೈರಸ್ ಎದುರು ತೊಡೆ ತಟ್ಟಿದ್ದಾರೆ. ಮಾತ್ರವಲ್ಲದೇ ಜನರನ್ನು ಎಚ್ಚರಿಸುವಂತಹ ಕೆಲಸ ಮಾಡಿದ್ದಾರೆ. ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಹಾಗೂ ಪಾಕಿಸ್ತಾನದ ಮಾಜಿ ವೇಗಿ ಶೊಯೆಬ್ ಅಖ್ತರ್ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!