ಕನ್ನಡಿಗ ಗೌತಮ್‌ಗೆ ಆಗ್ತಿದೆ ಭಾರೀ ಅನ್ಯಾಯ..!

ಕನ್ನಡಿಗ ಗೌತಮ್‌ಗೆ ಆಗ್ತಿದೆ ಭಾರೀ ಅನ್ಯಾಯ..!

Published : Nov 06, 2019, 05:03 PM IST

2019ರ ಕೆಪಿಎಲ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಗೌತಮ್, ಆಫ್ ಸ್ಪಿನ್ನರ್ ಆಗಿದ್ದಕ್ಕೆ ಏನೋ ಟೀಂ ಇಂಡಿಯಾ ಆಯ್ಕೆ ಸಮಿತಿ ಅವಕಾಶ ನೀಡದೇ ಅನ್ಯಾಯ ಮಾಡುತ್ತಿದೆ.

ಬೆಂಗಳೂರು[ನ.06]: ಕೃಷ್ಣಪ್ಪ ಗೌತಮ್ ದೇಶಿ ಕ್ರಿಕೆಟ್’ನಲ್ಲಿ ಮಿಂಚುತ್ತಿರುವ ಅತ್ಯದ್ಭುತ ಪ್ರತಿಭೆ. ಆದರೆ ಭಾರತ ತಂಡದಲ್ಲಿ ಮಾತ್ರ ಸ್ಥಾನ ಸಿಕ್ಕಿಲ್ಲ. ಐಪಿಎಲ್, ದೇವಧರ್ ಟ್ರೋಫಿಯಲ್ಲಿ ಉತ್ತಮ ತೋರಿದ್ದರು ಆಯ್ಕೆ ಸಮಿತಿ ಇವರತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ.

2019ರ ಕೆಪಿಎಲ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಗೌತಮ್, ಆಫ್ ಸ್ಪಿನ್ನರ್ ಆಗಿದ್ದಕ್ಕೆ ಏನೋ ಟೀಂ ಇಂಡಿಯಾ ಆಯ್ಕೆ ಸಮಿತಿ ಅವಕಾಶ ನೀಡದೇ ಅನ್ಯಾಯ ಮಾಡುತ್ತಿದೆ.

ಕರುಣ್ ನಾಯರ್, ಮನೀಶ್ ಪಾಂಡೆ ಅವರಿಗೆ ಸಿಕ್ಕ ಅವಕಾಶ ಬೆರಳೆಣಿಕೆಯಷ್ಟೇ. ಕರ್ನಾಟಕದ ಆಟಗಾರರು ಕಂಡರೆ ಬಿಸಿಸಿಐಗೆ ಅಸಡ್ಡೆ ಇರಬೇಕು ಎನ್ನುವ ಅನುಮಾನ ಮೂಡತೊಡಗಿದೆ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!