ಕಮೆಂಟರಿ ಬದಲು ಸಲಹೆ ನೀಡಲು ಹೋದ ಮಂಜ್ರೇಕರ್‌ಗೆ ಮಂಗಳಾರತಿ!

ಕಮೆಂಟರಿ ಬದಲು ಸಲಹೆ ನೀಡಲು ಹೋದ ಮಂಜ್ರೇಕರ್‌ಗೆ ಮಂಗಳಾರತಿ!

Published : Dec 13, 2019, 01:55 PM IST

ಭಾರತದ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್‌ ಪ್ರತಿ ಬಾರಿ ಟ್ವೀಟ್ ಮೂಲಕ ಎಡವಟ್ಟು ಮಾಡಿಕೊಂಡಿದ್ದೇ ಹೆಚ್ಚು. ಇದೀಗ ಕೊಹ್ಲಿ ಸೈನ್ಯಕ್ಕೆ ಸಲಹೆ ನೀಡಲು ಹೋಗಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಮುಂಬೈ(ಡಿ.13): ಭಾರತದ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್‌ ಪ್ರತಿ ಬಾರಿ ಟ್ವೀಟ್ ಮೂಲಕ ಎಡವಟ್ಟು ಮಾಡಿಕೊಂಡಿದ್ದೇ ಹೆಚ್ಚು. ಇದೀಗ ಕೊಹ್ಲಿ ಸೈನ್ಯಕ್ಕೆ ಸಲಹೆ ನೀಡಲು ಹೋಗಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಇದನ್ನೂ ನೋಡಿ: ಕಿತ್ತಾಡಿಕೊಂಡ ಕಾಮೆಂಟೇಟರ್ಸ್: ಯಾಕೆ ಹೀಗೆ..?

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯ ಸೋತ ಬಳಿಕ ಮಂಜ್ರೇಕರ್, ವಿಂಡೀಸ್ ವಿರುದ್ಧ ಭಾರತ ಹೆಚ್ಚಿನ ಪಂದ್ಯ ಆಡಬೇಕು, ಇದು ಟೀಂ ಇಂಡಿಯಾಗೆ ಉತ್ತಮ ಎಂದಿದ್ದರು. ಆದರೆ ಮಂಜ್ರೇಕರ್ ಹೇಳಿಕೆಗೆ 3ನೇ ಟಿ20 ಪಂದ್ಯದ ಬಳಿಕ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!