IPL 2020 ಟೂರ್ನಿ ರದ್ದಾದ್ರೆ ಕೆಲ ಕ್ರಿಕೆಟಿಗರ ಕೆರಿಯರ್ ಕ್ಲೋಸ್..!

IPL 2020 ಟೂರ್ನಿ ರದ್ದಾದ್ರೆ ಕೆಲ ಕ್ರಿಕೆಟಿಗರ ಕೆರಿಯರ್ ಕ್ಲೋಸ್..!

Suvarna News   | Asianet News
Published : Mar 30, 2020, 06:30 PM IST

ಭಾರತೀಯರ ಚುಟುಕು ಕ್ರಿಕೆಟ್ ಹಬ್ಬ ಐಪಿಎಲ್ ಟೂರ್ನಿ ಹಲವು ಕ್ರಿಕೆಟಿಗರ ಪಾಲಿಗೆ ಮಹತ್ವದ್ದಾಗಿದೆ. ಟಿ20 ಟೂರ್ನಿಗೂ ಮುನ್ನ ನಡೆಯುತ್ತಿರುವ ಮಿಲಿಯನ್ ಡಾಲರ್ ಟೂರ್ನಿ ಹಲವು ಕ್ರಿಕೆಟಿಗರ ವೃತ್ತಿ ಬದುಕನ್ನು ನಿರ್ಧರಿಸುವ ಸಾಧ್ಯತೆಯಿತ್ತು. ಭಾರತೀಯ ಕ್ರಿಕೆಟಿಗರು ಮಾತ್ರವಲ್ಲ, ವಿದೇಶಿ ಕ್ರಿಕೆಟಿಗರು ಐಪಿಎಲ್ ಟೂರ್ನಿಯಲ್ಲಿ ತಮ್ಮ ಅದೃಷ್ಠ ಪರೀಕ್ಷೆ ನಡೆಸುವ ಲೆಕ್ಕಾಚಾರದಲ್ಲಿದರು. ಆದರೆ ಕೊರೋನಾ ಎನ್ನುವ ಹೆಮ್ಮಾರಿ ಕೆಲ ಕ್ರಿಕೆಟಿರ ವೃತ್ತಿ ಬದುಕಿಗೆ ಪೂರ್ಣ ವಿರಾಮವಿಡುವ ಸಾಧ್ಯತೆಯಿದೆ.

ಬೆಂಗಳೂರು(ಮಾ.30): 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕೊರೋನಾ ಭೀತಿಯಿಂದಾಗಿ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸಿ ರಾಷ್ಟ್ರೀಯ ತಂಡ ಕೂಡಿಕೊಳ್ಳುವ ಲೆಕ್ಕಾಚಾರ ಹಾಕಿಕೊಂಡಿದ್ದರು ಕೆಲವು ಕ್ರಿಕೆಟಿಗರು.

ಭಾರತೀಯರ ಚುಟುಕು ಕ್ರಿಕೆಟ್ ಹಬ್ಬ ಐಪಿಎಲ್ ಟೂರ್ನಿ ಹಲವು ಕ್ರಿಕೆಟಿಗರ ಪಾಲಿಗೆ ಮಹತ್ವದ್ದಾಗಿದೆ. ಟಿ20 ಟೂರ್ನಿಗೂ ಮುನ್ನ ನಡೆಯುತ್ತಿರುವ ಮಿಲಿಯನ್ ಡಾಲರ್ ಟೂರ್ನಿ ಹಲವು ಕ್ರಿಕೆಟಿಗರ ವೃತ್ತಿ ಬದುಕನ್ನು ನಿರ್ಧರಿಸುವ ಸಾಧ್ಯತೆಯಿತ್ತು. ಭಾರತೀಯ ಕ್ರಿಕೆಟಿಗರು ಮಾತ್ರವಲ್ಲ, ವಿದೇಶಿ ಕ್ರಿಕೆಟಿಗರು ಐಪಿಎಲ್ ಟೂರ್ನಿಯಲ್ಲಿ ತಮ್ಮ ಅದೃಷ್ಠ ಪರೀಕ್ಷೆ ನಡೆಸುವ ಲೆಕ್ಕಾಚಾರದಲ್ಲಿದರು. ಆದರೆ ಕೊರೋನಾ ಎನ್ನುವ ಹೆಮ್ಮಾರಿ ಕೆಲ ಕ್ರಿಕೆಟಿರ ವೃತ್ತಿ ಬದುಕಿಗೆ ಪೂರ್ಣ ವಿರಾಮವಿಡುವ ಸಾಧ್ಯತೆಯಿದೆ.

ಹೌದು, ಈಗಾಗಲೇ ಭಾರತ 21 ದಿನಗಳ ಕಾಲ ಲಾಕ್‌ಡೌನ್ ಆಗಿದ್ದು, 2020ರ ಐಪಿಎಲ್ ನಡೆಯುವುದು ಬಹುತೇಕ ಅನುಮಾನ ಎನಿಸಿದೆ. ಹೀಗಾದಲ್ಲಿ ಕೆಲ ಕ್ರಿಕೆಟಿಗರ ವೃತ್ತಿ ಬದುಕು ಟಿ20 ವಿಶ್ವಕಪ್ ಟೂರ್ನಿಗೂ ಮುನ್ನವೇ ಅಂತ್ಯ ಕಾಣಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. 
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!