ಇದಕ್ಕುತ್ತರವಾಗಿ ಟೀಂ ಇಂಡಿಯಾ ಕೇವಲ 251 ರಬ್ ಬಾರಿಸಿ ಆಲೌಟ್ ಆಯಿತು. ಇದರೊಂದಿಗೆ ಭಾರತ ತಂಡವು ಏಕದಿನ ಸರಣಿ ಕೈಚೆಲ್ಲಿತು. ರವೀಂದ್ರ ಜಡೇಜಾ, ಶ್ರೇಯಸ್ ಅಯ್ಯರ್ ಹಾಗೂ ನವದೀಪ್ ಸೈನಿ ಕೆಚ್ಚೆದೆಯ ಹೋರಾಟ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಹ್ಯಾಮಿಲ್ಟನ್(ಫೆ.09): ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 22 ರನ್ಗಳ ರೋಚಕ ಸೋಲು ಅನುಭವಿಸಿದೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 273 ರನ್ ಬಾರಿಸಿತ್ತು.
ಇದಕ್ಕುತ್ತರವಾಗಿ ಟೀಂ ಇಂಡಿಯಾ ಕೇವಲ 251 ರಬ್ ಬಾರಿಸಿ ಆಲೌಟ್ ಆಯಿತು. ಇದರೊಂದಿಗೆ ಭಾರತ ತಂಡವು ಏಕದಿನ ಸರಣಿ ಕೈಚೆಲ್ಲಿತು. ರವೀಂದ್ರ ಜಡೇಜಾ, ಶ್ರೇಯಸ್ ಅಯ್ಯರ್ ಹಾಗೂ ನವದೀಪ್ ಸೈನಿ ಕೆಚ್ಚೆದೆಯ ಹೋರಾಟ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಎರಡನೇ ಏಕದಿನ ಪಂದ್ಯ ಹೇಗಿತ್ತು? ಯಾರೆಲ್ಲಾ ಮಿಂಚಿದರು ಎನ್ನುವುದರ ಹೈಲೈಟ್ಸ್ ಇಲ್ಲಿದೆ ನೋಡಿ...