ಹಳ್ಳಿ ಹುಡುಗ ವಿದ್ಯಾಧರ್ ಪಾಟೀಲ್ ಟೀಂ ಇಂಡಿಯಾ ಸೇರಿದ್ಹೇಗೆ..?

ಹಳ್ಳಿ ಹುಡುಗ ವಿದ್ಯಾಧರ್ ಪಾಟೀಲ್ ಟೀಂ ಇಂಡಿಯಾ ಸೇರಿದ್ಹೇಗೆ..?

Published : Dec 07, 2019, 12:41 PM ISTUpdated : Dec 07, 2019, 12:46 PM IST

ರಾಯಚೂರಿನ ಹಳ್ಳಿ ಹುಡುಗ ವಿದ್ಯಾಧರ್ ಪಾಟೀಲ್ ಕಠಿಣ ಪರಿಶ್ರಮದಿಂದ ಬೌಲಿಂಗ್ ಕಲಿತು, ಇದೀಗ ಇಂಡಿಯಾ ಜೆರ್ಸಿ ತೊಡಲು ಸಜ್ಜಾಗಿದ್ದಾರೆ. ಅಲ್ಲದೇ ಅಸಂಖ್ಯಾತ ಗ್ರಾಮೀಣ ಪ್ರತಿಭೆಗಳ ಪಾಲಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ.

ಬೆಂಗಳೂರು[ಡಿ.07]: ಮುಂಬರುವ ಅಂಡರ್ 19 ವಿಶ್ವಕಪ್ ಟೂರ್ನಿಗೆ ಭಾರತ ಕಿರಿಯರ ತಂಡ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರು ಪ್ರತಿಭೆಗಳಾದ ಶುಭಾಂಗ್ ಹೆಗ್ಡೆ ಹಾಗೂ ವಿದ್ಯಾಧರ್ ಪಾಟೀಲ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಯಚೂರಿನ ಹಳ್ಳಿ ಹುಡುಗ ವಿದ್ಯಾಧರ್ ಪಾಟೀಲ್ ಕಠಿಣ ಪರಿಶ್ರಮದಿಂದ ಬೌಲಿಂಗ್ ಕಲಿತು, ಇದೀಗ ಇಂಡಿಯಾ ಜೆರ್ಸಿ ತೊಡಲು ಸಜ್ಜಾಗಿದ್ದಾರೆ. ಅಲ್ಲದೇ ಅಸಂಖ್ಯಾತ ಗ್ರಾಮೀಣ ಪ್ರತಿಭೆಗಳ ಪಾಲಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ.

ವಿದ್ಯಾಧರ್ ಹಳ್ಳಿಯಿಂದ ರಾಷ್ಟ್ರೀಯ ತಂಡದವರೆಗಿನ ಜರ್ನಿ ಹೇಗಿತ್ತು..? ಅವರ ಬಾಲ್ಯದ ಕೋಚ್, ತಂದೆ, ತಾಯಿ ಹೇಳೋದೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ..
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!