ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ ಪ್ರಸಿದ್ಧ್ ಕೃಷ್ಣ; ಮನಬಿಚ್ಚಿ ಮಾತನಾಡಿದ ಕನ್ನಡದ ವೇಗಿ..!

Aug 12, 2023, 5:34 PM IST

ಬೆಂಗಳೂರು(ಆ.12) ಕರ್ನಾಟಕದ ವೇಗದ ಬೌಲರ್ ಪ್ರಸಿದ್ದ್ ಕೃಷ್ಣ ಒಂದು ವರ್ಷದ ನಂತರ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇಂಜಿರಿಯಿಂದ ರಿಕವರಿಯಾಗಿ ಐರ್ಲೆಂಡ್ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಕೆಎಸ್‌ಸಿಎ ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರವೂ ಆಡ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಪ್ರಸಿದ್ಧ್ ಕೃಷ್ಣ ಮಾತನಾಡಿದ್ದಾರೆ. ಫಿಟ್ನೆಸ್ ಮತ್ತು ಐರ್ಲೆಂಡ್ ಸಿರೀಸ್ ಬಗ್ಗೆ ಪ್ರಸಿದ್ಧ್ ಏನು ಹೇಳಿದ್ದಾರೆ ಅನ್ನೋದನ್ನ ನೀವೇ ನೋಡಿ.