ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ ಪ್ರಸಿದ್ಧ್ ಕೃಷ್ಣ; ಮನಬಿಚ್ಚಿ ಮಾತನಾಡಿದ ಕನ್ನಡದ ವೇಗಿ..!

ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ ಪ್ರಸಿದ್ಧ್ ಕೃಷ್ಣ; ಮನಬಿಚ್ಚಿ ಮಾತನಾಡಿದ ಕನ್ನಡದ ವೇಗಿ..!

Published : Aug 12, 2023, 05:34 PM IST

ಐರ್ಲೆಂಡ್ ಸಿರೀಸ್‌ಗೆ ಪ್ರಸಿದ್ಧ್ ಕೃಷ್ಣ ರೆಡಿ
ಕರ್ನಾಟಕದ ಫಾಸ್ಟ್ ಬೌಲರ್ ಪ್ರಸಿದ್ದ್ ಕೃಷ್ಣ
ವರ್ಷದ ಬಳಿಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್
ಮಹಾರಾಜ ಟ್ರೋಫಿ ಟಿ20 ಟೂರ್ನಿ ಆಡಲಿರುವ ಪ್ರಸಿದ್ಧ್ ಕೃಷ್ಣ
 

ಬೆಂಗಳೂರು(ಆ.12) ಕರ್ನಾಟಕದ ವೇಗದ ಬೌಲರ್ ಪ್ರಸಿದ್ದ್ ಕೃಷ್ಣ ಒಂದು ವರ್ಷದ ನಂತರ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇಂಜಿರಿಯಿಂದ ರಿಕವರಿಯಾಗಿ ಐರ್ಲೆಂಡ್ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಕೆಎಸ್‌ಸಿಎ ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರವೂ ಆಡ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಪ್ರಸಿದ್ಧ್ ಕೃಷ್ಣ ಮಾತನಾಡಿದ್ದಾರೆ. ಫಿಟ್ನೆಸ್ ಮತ್ತು ಐರ್ಲೆಂಡ್ ಸಿರೀಸ್ ಬಗ್ಗೆ ಪ್ರಸಿದ್ಧ್ ಏನು ಹೇಳಿದ್ದಾರೆ ಅನ್ನೋದನ್ನ ನೀವೇ ನೋಡಿ.
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!
Read more