ಪಂತ್ ಮೇಲೆ ಬಿಸಿಸಿಐಗೆ ಮೋಹ, ಅರ್ಥವಾಗುತ್ತಿಲ್ಲ ಇತರರ ದಾಹ!

ಪಂತ್ ಮೇಲೆ ಬಿಸಿಸಿಐಗೆ ಮೋಹ, ಅರ್ಥವಾಗುತ್ತಿಲ್ಲ ಇತರರ ದಾಹ!

Published : Dec 13, 2019, 01:28 PM IST

ಮುಂಬೈ(ಡಿ.13): ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಗಳ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಕಳಪೆ ಪ್ರದರ್ಶನ ಇದೀಗ ಬಾರಿ ಚರ್ಚೆಗೆ ಗ್ರಾಸವಾಗಿದೆ. ಪಂತ್‌ಗೆ ಅವಕಾಶ ನೀಡೋದನ್ನು ನಿಲ್ಲಿಸಿ, ಸಂಜು ಸ್ಯಾಮ್ಸನ್ ಸೇರಿದಂತೆ ಇತರರಿಗೆ ಅವಕಾಶ ಕೊಡಿ. ಎಂ.ಎಸ್.ಧೋನಿಯನ್ನು ಕರೆತನ್ನಿ ಎಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

ಮುಂಬೈ(ಡಿ.13): ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಗಳ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಕಳಪೆ ಪ್ರದರ್ಶನ ಇದೀಗ ಬಾರಿ ಚರ್ಚೆಗೆ ಗ್ರಾಸವಾಗಿದೆ. ಪಂತ್‌ಗೆ ಅವಕಾಶ ನೀಡೋದನ್ನು ನಿಲ್ಲಿಸಿ, ಸಂಜು ಸ್ಯಾಮ್ಸನ್ ಸೇರಿದಂತೆ ಇತರರಿಗೆ ಅವಕಾಶ ಕೊಡಿ. ಎಂ.ಎಸ್.ಧೋನಿಯನ್ನು ಕರೆತನ್ನಿ ಎಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬ್ಯಾಟಿಂಗ್ ಗಮನ ಹರಿಸಲು ಹೇಳಿದ್ರೆ, ಊರ್ವಶಿ ಜೊತೆ ಡೇಟಿಂಗ್ ಮಾಡಿದ್ರಾ ಪಂತ್?

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!