ಕರ್ನಾಟಕದ ಪ್ರತಿಭಾನ್ವಿತ ಬಡ ವಿದ್ಯಾರ್ಥಿನಿ ಓದಿಗೆ ನೆರವಾದ ರಿಷಭ್ ಪಂತ್! ಅಭಿಮಾನಿಗಳ ಹೃದಯ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗ

ಕರ್ನಾಟಕದ ಪ್ರತಿಭಾನ್ವಿತ ಬಡ ವಿದ್ಯಾರ್ಥಿನಿ ಓದಿಗೆ ನೆರವಾದ ರಿಷಭ್ ಪಂತ್! ಅಭಿಮಾನಿಗಳ ಹೃದಯ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗ

Published : Aug 06, 2025, 01:38 PM IST

ಯಾವುದೇ ಗುರುತು-ಪರಿಚಯವೇ ಇಲ್ಲದ ಕನ್ನಡದ ಹುಡುಗಿಯ ವಿದ್ಯಾಭ್ಯಾಸಕ್ಕೆ ಪಂತ್ ನೆರವಾಗಿದ್ದಾರೆ. ಉತ್ತರಪ್ರದೇಶ ಮೂಲದ ಕ್ರಿಕೆಟಿಗ ಇದೀಗ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಎನ್ನುವ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವು ನೀಡಿ ಗಮನ ಸೆಳೆದಿದ್ದಾರೆ.

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಇದೀಗ ಮತ್ತೊಮ್ಮೆ ತಮ್ಮ ಅಭಿಮಾನಿಗಳ ಹೃದಯಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮೈದಾನದಲ್ಲಿ ಅದ್ಭುತ ಆಟಗಾರನಾಗಿ ಮಿಂಚುತ್ತಿರುವ ಪಂತ್, ಇದೀಗ ಮೈದಾನದಾಚೆ ಬಡ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದಾರೆ.

ಯಾವುದೇ ಗುರುತು-ಪರಿಚಯವೇ ಇಲ್ಲದ ಕನ್ನಡದ ಹುಡುಗಿಯ ವಿದ್ಯಾಭ್ಯಾಸಕ್ಕೆ ಪಂತ್ ನೆರವಾಗಿದ್ದಾರೆ. ಉತ್ತರಪ್ರದೇಶ ಮೂಲದ ಕ್ರಿಕೆಟಿಗ ಇದೀಗ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಎನ್ನುವ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವು ನೀಡಿ ಗಮನ ಸೆಳೆದಿದ್ದಾರೆ. ರಿಷಭ್ ಪಂತ್ ಹೇಗೆ ನೆರವಾದರು ಎನ್ನುವುದನ್ನು ನೋಡೋಣ ಬನ್ನಿ.

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
Read more