ಟೀಂ ಇಂಡಿಯಾವನ್ನು ಸೋಲಿನಿಂದ ಪಾರು ಮಾಡಿದ ಆಪತ್ಭಾಂದವನೀತ!

Dec 23, 2019, 3:10 PM IST

ಕಟಕ್[ಡಿ.23]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿತು. ಇದರೊಂದಿಗೆ 2-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿತು. 

ಕಟಕ್‌ನಲ್ಲಿ ವಿಂಡೀಸ್ ಉಡೀಸ್; ಏಕದಿನ ಸರಣಿ ಗೆದ್ದು ದಾಖಲೆ ಬರೆದ ಭಾರತ!

ಆದರೆ ಈ ಗೆಲುವು ಅಷ್ಟು ಸುಲಭವಾಗಿರಲಿಲ್ಲ. ಒಂದು ಹಂತದಲ್ಲಿ ರೋಹಿತ್, ರಾಹುಲ್ ಹಾಗೂ ಕೊಹ್ಲಿ ಬ್ಯಾಟಿಂಗ್ ಮಾಡುವಾಗ ಭಾರತ ಸುಲಭ ಜಯ ದಾಖಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಡೆತ್ ಒವರ್’ನಲ್ಲಿ ಕೊಹ್ಲಿ ವಿಕೆಟ್ ಪತನವಾಗುತ್ತಿದ್ದಂತೆ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿತ್ತು. 

300+ ಚೇಸಿಂಗ್; ಟೀಂ ಇಂಡಿಯಾ ನಂ.1!

ಹೌದು, ಈ ಸಂದರ್ಭದಲ್ಲಿ ತಂಡವನ್ನು ಕಾಪಾಡಿದ್ದು ರವೀಂದ್ರ ಜಡೇಜಾ. ಜಡ್ಡು ಆಟ ಹೇಗಿತ್ತು ಅನ್ನೋದನ್ನು ನೀವೂ ಒಮ್ಮೆ ನೋಡಿ.