Puneeth Rajkumar Death ಕಂಬನಿ ಮಿಡಿದ ಕ್ರಿಕೆಟಿಗ ಅನಿಲ್ ಕುಂಬ್ಳೆ

Puneeth Rajkumar Death ಕಂಬನಿ ಮಿಡಿದ ಕ್ರಿಕೆಟಿಗ ಅನಿಲ್ ಕುಂಬ್ಳೆ

Published : Oct 29, 2021, 07:17 PM IST

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಪುನೀತ್ ರಾಜ್‌ಕುಮಾರ್ ನಿಧನದ ಕುರಿತಂತೆ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದು, ಅವರ ನಿಧನ ದುಃಖ ತಂದಿದೆ. ಅವರ ಸರಳತೆ ತಮಗೆ ಸಾಕಷ್ಟು ಮೆಚ್ಚುಗೆಯಾಗಿತ್ತು ಎಂದಿದ್ದಾರೆ.
 

ಬೆಂಗಳೂರು(ಅ.29): ಸ್ಯಾಂಡಲ್‌ವುಡ್‌ ಧೃವತಾರೆ ಪುನೀತ್ ರಾಜ್‌ಕುಮಾರ್(46) (Puneeth Rajkumar) ಶುಕ್ರವಾರ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಪುನೀತ್ ರಾಜ್‌ಕುಮಾರ್‌ ಅಕಾಲಿಕ ನಿಧನಕ್ಕೆ ಅಭಿಮಾನಿಗಳು, ಚಿತ್ರರಂಗ, ರಾಜಕಾರಣಿಗಳು ಹಾಗೂ ಕ್ರೀಡಾ ಜಗತ್ತು ಕಂಬನಿ ಮಿಡಿದಿದೆ.

ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble), ಪುನೀತ್ ರಾಜ್‌ಕುಮಾರ್ ನಿಧನದ ಕುರಿತಂತೆ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದು, ಅವರ ನಿಧನ ದುಃಖ ತಂದಿದೆ. ಅವರ ಸರಳತೆ ತಮಗೆ ಸಾಕಷ್ಟು ಮೆಚ್ಚುಗೆಯಾಗಿತ್ತು ಎಂದಿದ್ದಾರೆ.

ಕನ್ನಡಕ್ಕೆ ಹಾಗೂ ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್‌ಕುಮಾರ್ ಅಗಲಿಕೆ ಸಾಕಷ್ಟು ನಷ್ಟವನ್ನುಂಟು ಮಾಡಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅನಿಲ್ ಕುಂಬ್ಳೆ ಪ್ರಾರ್ಥಿಸಿದ್ದಾರೆ.  

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
Read more