ಆ ಇಬ್ಬರನ್ನು ಆಡಿಸಿದ್ದೇ ಟೀಂ ಇಂಡಿಯಾ ಸೋಲಿಗೆ ಕಾರಣ..!

ಆ ಇಬ್ಬರನ್ನು ಆಡಿಸಿದ್ದೇ ಟೀಂ ಇಂಡಿಯಾ ಸೋಲಿಗೆ ಕಾರಣ..!

Suvarna News   | Asianet News
Published : Feb 09, 2020, 06:31 PM IST

ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ನಿಂದಾಗಿ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿವೀಸ್‌ಗೆ ಶರಣಾಗಿದೆ. ಇದೀಗ ಟಿ20 ಸರಣಿ ಗೆದ್ದ ಮಾನ ಏಕದಿನ ಪಂದ್ಯದಲ್ಲಿ ಹೋಯ್ತು ಎನ್ನುವಂತಾಗಿದೆ.
 

ಆಕ್ಲೆಂಡ್(ಫೆ.09): ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಟಿ20 ಸರಣಿ ಗೆದ್ದು ಬೀಗುತ್ತಿದ್ದ ಭಾರತಕ್ಕೆ ಕಿವೀಸ್ ಪಡೆ ತಿರುಗೇಟು ನೀಡಿದೆ.

ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ನಿಂದಾಗಿ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿವೀಸ್‌ಗೆ ಶರಣಾಗಿದೆ. ಇದೀಗ ಟಿ20 ಸರಣಿ ಗೆದ್ದ ಮಾನ ಏಕದಿನ ಪಂದ್ಯದಲ್ಲಿ ಹೋಯ್ತು ಎನ್ನುವಂತಾಗಿದೆ.

ಟೀಂ ಇಂಡಿಯಾ ಆ ಇಬ್ಬರು ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿದ್ದೇ ತಂಡದ ಸೋಲಿಗೆ ಕಾರಣವಾಯ್ತಾ ಎನ್ನುವ ಚರ್ಚೆ ಆರಂಭವಾಗಿದೆ. ಅಷ್ಟಕ್ಕೂ ಯಾರು ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!