ಇಂಡೋ-ಪಾಕ್ ಸರಣಿ ನಡೆಯದಿರಲು ಮೋದಿ ಕಾರಣವೆಂದ ಅಫ್ರಿದಿ..!

ಇಂಡೋ-ಪಾಕ್ ಸರಣಿ ನಡೆಯದಿರಲು ಮೋದಿ ಕಾರಣವೆಂದ ಅಫ್ರಿದಿ..!

Suvarna News   | Asianet News
Published : Feb 26, 2020, 01:50 PM IST

ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ-ಪಾಕಿಸ್ತಾನ ನಡುವೆ 2012ರಿಂದೀಚೆಗೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಯುವರಾಜ್ ಸಿಂಗ್ ಹಾಗೂ ಅಫ್ರಿದಿ ಒಂದೇ ವೇದಿಕೆಯಲ್ಲಿ ಕ್ರಿಕೆಟ್ ಬೆಳವಣಿಗೆ ದೃಷ್ಟಿಯಿಂದ ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ನಡೆಯುವುದು ಒಳಿತು ಎಂದು ಹೇಳಿದ್ದರು.

ಕರಾಚಿ(ಫೆ.26): ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆದಿರುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯೇ ಕಾರಣವೆಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹೀದ್ ಅಫ್ರಿದಿ ಗಂಭೀರ್ ಆರೋಪ ಮಾಡಿದ್ದಾರೆ.

ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ-ಪಾಕಿಸ್ತಾನ ನಡುವೆ 2012ರಿಂದೀಚೆಗೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಯುವರಾಜ್ ಸಿಂಗ್ ಹಾಗೂ ಅಫ್ರಿದಿ ಒಂದೇ ವೇದಿಕೆಯಲ್ಲಿ ಕ್ರಿಕೆಟ್ ಬೆಳವಣಿಗೆ ದೃಷ್ಟಿಯಿಂದ ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ನಡೆಯುವುದು ಒಳಿತು ಎಂದು ಹೇಳಿದ್ದರು.

ಇದೀಗ ಅಫ್ರಿದಿ ಒಂದು ಹೆಜ್ಜೆ ಮುಂದೆ ಹೋಗಿ, ಮೋದಿ ಅಧಿಕಾರ ಕಳೆದುಕೊಂಡ ಬಳಿಕ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಐಪಿಎಲ್ ಬಗ್ಗೆಯೂ ಅಫ್ರಿದಿ ನೆಗೆಟಿವ್ ಕಮೆಂಟ್ ಮಾಡಿದ್ದಾರೆ. ಅಫ್ರಿದಿ ಏನಂದ್ರು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?