ಇಬ್ಬರು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ ವಿರಾಟ್ ಕೊಹ್ಲಿ..!

ಇಬ್ಬರು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ ವಿರಾಟ್ ಕೊಹ್ಲಿ..!

Suvarna News   | Asianet News
Published : Jan 15, 2020, 08:59 PM IST

ಮೊದಲೆಲ್ಲಾ ಟೀಂ ಇಂಡಿಯಾ ಎಂದರೇ ಅಲ್ಲಿ ಮುಂಬೈ ಲಾಬಿ ಕಾಣಿಸುತ್ತಿತ್ತು. ಕೊಹ್ಲಿ ನಾಯಕರಾದ ಬಳಿಕ ಡೆಲ್ಲಿ ಆಟಗಾರರಿಗೆ ಈಗ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ. ಹೀಗಾಗಿ ಕನ್ನಡದ ಇಬ್ಬರು ಆಟಗಾರರಿಗೆ ಅನ್ಯಾಯವಾಗುತ್ತಿದೆ.

ಮುಂಬೈ[ಜ.15]: ಆಸ್ಟ್ರೇಲಿಯಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಕಾಡೆ ಮಲುಗಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.

ಮೊದಲೆಲ್ಲಾ ಟೀಂ ಇಂಡಿಯಾ ಎಂದರೇ ಅಲ್ಲಿ ಮುಂಬೈ ಲಾಬಿ ಕಾಣಿಸುತ್ತಿತ್ತು. ಕೊಹ್ಲಿ ನಾಯಕರಾದ ಬಳಿಕ ಡೆಲ್ಲಿ ಆಟಗಾರರಿಗೆ ಈಗ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ. ಹೀಗಾಗಿ ಕನ್ನಡದ ಇಬ್ಬರು ಆಟಗಾರರಿಗೆ ಅನ್ಯಾಯವಾಗುತ್ತಿದೆ.

ಕನ್ನಡದ ಇಬ್ಬರು ಆಟಗಾರರಿಗೆ ಹೇಗೆಲ್ಲಾ ಅನ್ಯಾಯವಾಗುತ್ತಿದೆ. ಸರಿಯಾದ ಅವಕಾಶ ಹಾಗೂ ಸ್ಲಾಟ್ ಸಿಕ್ಕಿದ್ದರೆ ಏನಾಗುತಿತ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?