SSLC ಪರೀಕ್ಷೆಗೆ ಮೊಬೈಲ್‌ನಲ್ಲಿ ಕೊಠಡಿ ಸಂಖ್ಯೆ

SSLC ಪರೀಕ್ಷೆಗೆ ಮೊಬೈಲ್‌ನಲ್ಲಿ ಕೊಠಡಿ ಸಂಖ್ಯೆ

Suvarna News   | Asianet News
Published : Jun 19, 2020, 12:45 PM ISTUpdated : Jun 19, 2020, 03:21 PM IST

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ 7 ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್‌ ಶಿಕ್ಷೆ ಅವಧಿ ಸೆಪ್ಟೆಂಬರ್‌ನಲ್ಲಿ ಪೂರ್ಣವಾಗಲಿದೆ. ಬಳಿಕ ಫಿಟ್ನೆಸ್‌ ಟೆಸ್ಟ್‌ನಲ್ಲಿ ಪಾಸಾದರೆ ಶ್ರೀಶಾಂತ್‌ ಕೇರಳ ರಣಜಿ ತಂಡದಲ್ಲಿ ಆಡಲಿದ್ದಾರೆ. ಈ ಕುರಿತಾದ ಒಂದು ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಜೂ.19): ವಿವಾದಿತ ಕ್ರಿಕೆಟಿಗ ಎಸ್‌.ಶ್ರೀಶಾಂತ್‌ ಮತ್ತೆ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ 7 ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್‌ ಶಿಕ್ಷೆ ಅವಧಿ ಸೆಪ್ಟೆಂಬರ್‌ನಲ್ಲಿ ಪೂರ್ಣವಾಗಲಿದೆ. ಬಳಿಕ ಫಿಟ್ನೆಸ್‌ ಟೆಸ್ಟ್‌ನಲ್ಲಿ ಪಾಸಾದರೆ ಶ್ರೀಶಾಂತ್‌ ಕೇರಳ ರಣಜಿ ತಂಡದಲ್ಲಿ ಆಡಲಿದ್ದಾರೆ ಎಂದು ಕೋಚ್‌ ಟಿನು ಯೊಹಾನಾನ್‌ ಗುರುವಾರ ಹೇಳಿದ್ದಾರೆ.

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಕೊರೋನಾ ಭೀತಿ ಇರುವ ಹಿನ್ನಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲೇ ಯೋಗ ದಿನ ಆಚರಿಸಿ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಕರೆಕೊಟ್ಟಿದ್ದಾರೆ. 6ನೇ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಪ್ರಧಾನಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!