BCCI ಆಯ್ಕೆ ಸಮಿತಿ ಮೇಲೆ ಕಿಡಿಕಾರಿದ ಹರ್ಭಜನ್ ಸಿಂಗ್..!

BCCI ಆಯ್ಕೆ ಸಮಿತಿ ಮೇಲೆ ಕಿಡಿಕಾರಿದ ಹರ್ಭಜನ್ ಸಿಂಗ್..!

Web Desk   | Asianet News
Published : Nov 26, 2019, 01:32 PM ISTUpdated : Nov 26, 2019, 01:41 PM IST

ಒಂದು ಕಾಲದಲ್ಲಿ ಒಂದು ಸರಣಿಯ ಆಯ್ಕೆಯ ವೇಳೆ ಪ್ರತಿಭಾನ್ವಿತರಿಗೆ ಮಣೆ ಹಾಕಲಾಗುತ್ತಿತ್ತು. ಆಟಗಾರರ ಆಯ್ಕೆ ವಿಚಾರದಲ್ಲಿ ಬಿಸಿಸಿೖ ಆಯ್ಕೆ ಸಮಿತಿ ಪಾರದರ್ಶಕತೆ ಕಾಯ್ದುಕೊಳ್ಳುತ್ತಿತ್ತು. ಆದರೆ ಕ್ರಮೇಣ ಎಲ್ಲವೂ ಬದಲಾಗಿ ಹೋಗಿತ್ತು.

ಬೆಂಗಳೂರು[ನ.26] ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದು ಹೆಸರಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ[ಬಿಸಿಸಿಐ] ಆಯ್ಕೆ ಸಮಿತಿ ವಿರುದ್ಧ ಟೀಂ ಇಂಡಿಯಾ ಅನುಭವಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹರಿಹಾಯ್ದಿದ್ದಾರೆ.

ಹೌದು, ಒಂದು ಕಾಲದಲ್ಲಿ ಒಂದು ಸರಣಿಯ ಆಯ್ಕೆಯ ವೇಳೆ ಪ್ರತಿಭಾನ್ವಿತರಿಗೆ ಮಣೆ ಹಾಕಲಾಗುತ್ತಿತ್ತು. ಆಟಗಾರರ ಆಯ್ಕೆ ವಿಚಾರದಲ್ಲಿ ಬಿಸಿಸಿೖ ಆಯ್ಕೆ ಸಮಿತಿ ಪಾರದರ್ಶಕತೆ ಕಾಯ್ದುಕೊಳ್ಳುತ್ತಿತ್ತು. ಆದರೆ ಕ್ರಮೇಣ ಎಲ್ಲವೂ ಬದಲಾಗಿ ಹೋಗಿತ್ತು.

ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಬಳಿಕ ಆಯ್ಕೆ ಸಮಿತಿಗೆ ಚುರಕು ಮುಟ್ಟಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದೀಗ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ. ಈ ಕುರಿತಾಗಿ ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ.
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!