ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಇಬ್ಬರು ವಿಕೆಟ್ ಕೀಪರ್ ಯಾರು..?

ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಇಬ್ಬರು ವಿಕೆಟ್ ಕೀಪರ್ ಯಾರು..?

Published : Nov 12, 2019, 05:38 PM IST

ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್’ನಿಂದ ದೂರವೇ ಉಳಿದಿರುವ ಧೋನಿ ಸೀಮಿತ ಓವರ್ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಧೋನಿ ಅನುಪಸ್ಥಿತಿಯಲ್ಲಿ ಪಂತ್’ಗೆ ಸಾಕಷ್ಟು ಅವಕಾಶ ನೀಡಿದರು, ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಮಹತ್ವದ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುವ ಇಬ್ಬರು ಕ್ರಿಕೆಟಿಗರು ಯಾರು ಎನ್ನುವ ಕುತೂಹಲ ಜೋರಾಗಿದೆ.

ಬೆಂಗಳೂರು[ನ.12]: ಬಹುನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಗೆ ಇನ್ನು ಕೇವಲ 10 ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಹಲವು ಕ್ರಿಕೆಟಿಗರು ಹರಸಾಹಸ ಪಡುತ್ತಿದ್ದಾರೆ. ಆದರೆ ಟೀಂ ಇಂಡಿಯಾಗೆ ಇನ್ನು ಒಂದು ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಹೌದು, ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್’ನಿಂದ ದೂರವೇ ಉಳಿದಿರುವ ಧೋನಿ ಸೀಮಿತ ಓವರ್ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಧೋನಿ ಅನುಪಸ್ಥಿತಿಯಲ್ಲಿ ಪಂತ್’ಗೆ ಸಾಕಷ್ಟು ಅವಕಾಶ ನೀಡಿದರು, ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಮಹತ್ವದ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುವ ಇಬ್ಬರು ಕ್ರಿಕೆಟಿಗರು ಯಾರು ಎನ್ನುವ ಕುತೂಹಲ ಜೋರಾಗಿದೆ.

ಸಂಜು ಸ್ಯಾಮ್ಸನ್ ಬಾಂಗ್ಲಾದೇಶ ವಿರುದ್ಧ ಸರಣಿಯಲ್ಲಿ ಬೆಂಚ್ ಕಾಯಿಸಿದ್ದೇ ಬಂತು, ಒಂದು ಅವಕಾಶವನ್ನು ನೀಡಲಿಲ್ಲ. ಹೀಗಾಗಿ ಚೊಚ್ಚಲ ಟಿ20 ವಿಶ್ವಕಪ್ ಜಯಿಸಿದ ಬಳಿಕ, ಮತ್ತೊಂದು ಚುಟುಕು ವಿಶ್ವಕಪ್ ಗೆಲುವಿನ ಕನವರಿಕೆಯಲ್ಲಿರುವ ಭಾರತ ತಂಡಕ್ಕೆ ಉತ್ತಮ ಕೀಪರ್ ಅವಶ್ಯಕತೆಯಿದೆ. ಹೀಗಾಗಿ ತಂಡದಲ್ಲಿ ಯಾವ ಇಬ್ಬರು ವಿಕೆಟ್ ಕೀಪರ್ ಸ್ಥಾನ ಪಡೆಯುತ್ತಾರೆ ಎನ್ನುವುದನ್ನು ಕಾದು ನೋಡ ಬೇಕಿದೆ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?