ದಾದಾ ಘರ್ಜನೆ: ಕೊಹ್ಲಿ-ಶಾಸ್ತ್ರಿಗೆ ಚಳಿಜ್ವರ..!

ದಾದಾ ಘರ್ಜನೆ: ಕೊಹ್ಲಿ-ಶಾಸ್ತ್ರಿಗೆ ಚಳಿಜ್ವರ..!

Published : Oct 18, 2019, 06:03 PM IST

ಅಧ್ಯಕ್ಷನಾಗಿ ಪದಗ್ರಹಣಕ್ಕೇರುವ ಮೊದಲೇ ದಾದಾ ಟೀಂ ಇಂಡಿಯಾದ ಕೆಲ ಬದಲಾವಣೆ ಮಾಡುವ ಮುನ್ಸೂಚನೆ ನೀಡಿದ್ದಾರೆ. ಇದರ ಜತೆಗೆ ನಾಯಕ ವಿರಾಟ್ ಕೊಹ್ಲಿಗೆ ಹೊಸದೊಂದು ಟಾಸ್ಕನ್ನೂ ನೀಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಅ.18]: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿದ್ದೇ ತಡ, ಉಳಿದವರಾರು ಪ್ರತಿಸ್ಪರ್ಧಿಯಾಗಲು ಮುಂದೆ ಬರಲಿಲ್ಲ. ಯಾಕಂದರೆ ದಾದಾ ಖದರ್ ಹಾಗೆ ಇದೆ.

ಅಧ್ಯಕ್ಷನಾಗಿ ಪದಗ್ರಹಣಕ್ಕೇರುವ ಮೊದಲೇ ದಾದಾ ಟೀಂ ಇಂಡಿಯಾದ ಕೆಲ ಬದಲಾವಣೆ ಮಾಡುವ ಮುನ್ಸೂಚನೆ ನೀಡಿದ್ದಾರೆ. ಇದರ ಜತೆಗೆ ನಾಯಕ ವಿರಾಟ್ ಕೊಹ್ಲಿಗೆ ಹೊಸದೊಂದು ಟಾಸ್ಕನ್ನೂ ನೀಡಿದ್ದಾರೆ.

ದಾದಾ ಘರ್ಜನೆಗೆ ಕೋಚ್ ರವಿಶಾಸ್ತ್ರಿ ಕೂಡಾ ತಬ್ಬಿಬ್ಬಾಗಿ ಹೋಗಿದ್ದಾರೆ. ಇನ್ನು ಮುಂದೆ ದಾದಾ ಎದುರು ಶಾಸ್ತ್ರಿ ಆಟ ನಡೆಯುವುದಿಲ್ಲ ಎನ್ನುವುದು ಕ್ರಿಕೆಟ್ ಅಭಿಮಾನಿಗಳ ಲೆಕ್ಕಾಚಾರವಾಗಿದೆ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?