ಬೆಂಗಳೂರಿನಲ್ಲಿ ಮತ್ತೊಂದು ದುರಂತ:ತೆರೆದ ಚರಂಡಿಗೆ ಯುವತಿ ಬಲಿ!

ಬೆಂಗಳೂರಿನಲ್ಲಿ ಮತ್ತೊಂದು ದುರಂತ:ತೆರೆದ ಚರಂಡಿಗೆ ಯುವತಿ ಬಲಿ!

Published : Sep 11, 2022, 06:33 PM IST

ಮೊನ್ನೇ ಅಷ್ಟೇ ಹುಡಗಿಯೊರ್ವಳು ಆಯಾತಪ್ಪಿ ಲೈಟ್ ಕಂಬ ಹಿಡಿದಿದ್ದಕ್ಕೆ ಸಾವನ್ನಪ್ಪಿದ್ದಳು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ತೆರೆದ ಚರಂಡಿಗೆ ಬಿದ್ದು ಯುವತಿ ಬಲಿಯಾಗಿದ್ದಾಳೆ.

ಬೆಂಗಳೂರು, (ಸೆಪ್ಟೆಂಬರ್.11): ಸ್ಕೂಟಿಯಿಂದ ಆಯತಪ್ಪಿ ಚರಂಡಿಗೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್‌​ಬಿಆರ್​ ಲೇಔಟ್‌ನ ಅಶ್ವತ್ಥ್​ ನಗರದಲ್ಲಿ ನಡೆದಿದೆ. 

ತಾರಾ ಬಡಾಯಿಕ್​(23) ಮೃತ ಯುವತಿ. ತಡರಾತ್ರಿ ಸ್ಕೂಟರ್‌ನಿಂದ ತೆರಳುತ್ತಿದ್ದಾಗ ೀ ದುರ್ಘಟನೆ ನಡೆದಿದೆ. ಡ್ರೈನೇಜ್​ ತೆರೆದಿದ್ದ ಕಾರಣ ನೇರವಾಗಿ ಡ್ರೈನೇಜ್‌ಗೆ ಬಿದ್ದಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more