ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ, ಯುವತಿಯ ಪ್ರಾಣ ತೆಗೆಯಲು ಮುಂದಾದ..!

Published : Apr 29, 2022, 05:22 PM IST

ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ. 

ಬೆಂಗಳೂರು (ಏ. 29): ಪ್ರೀತಿ (Proposal) ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ (Acid Attack) ಎರಚಿದ್ದಾನೆ.  ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಬೆಂಗಳೂರಿನ (Bengluru)ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40 ರಷ್ಟು ಸುಟ್ಟ ಗಾಯಗಳಾಗಿವೆ.

ಆಸ್ಪತ್ರೆಯಲ್ಲಿ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕೃತ್ಯ ಎಸಗಿ ಪರಾರಿಯಾಗಿರುವ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್‌ ಲೇಔಟ್‌ನ ನಿವಾಸಿ ಆರೋಪಿ ನಾಗೇಶ್‌ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. 

ಹೆಗ್ಗನಹಳ್ಳಿಯ ಯುವತಿ ಎ.ಕಾಂ. ವ್ಯಾಸಂಗ ಮಾಡಿದ್ದು, ಸುಂಕದಕಟ್ಟೆಬಸ್‌ ನಿಲ್ದಾಣದಲ್ಲಿರುವ ಫೈನಾನ್ಸ್‌ ಕಂಪನಿಯಲ್ಲಿ (Finance Company) ಉದ್ಯೋಗದಲ್ಲಿದ್ದಳು. ಆನೇಕಲ್‌ ತಾಲೂಕಿನ ಸರ್ಜಾಪುರದ ನಾಗೇಶ್‌, ಕಾಮಾಕ್ಷಿಪಾಳ್ಯ ಸಮೀಪ ಸ್ವಂತ ಗಾರ್ಮೆಂಟ್ಸ್‌ ಘಟಕ ನಡೆಸುತ್ತಿದ್ದ. ಅನ್ನಪೂರ್ಣೇಶ್ವರಿ ನಗರದ ‘ಡಿ’ ಗ್ರೂಪ್‌ ಲೇಔಟ್‌ನಲ್ಲಿ ಆತ ನೆಲೆಸಿದ್ದ. ಏಳು ವರ್ಷಗಳ ಹಿಂದೆ ಸಂತ್ರಸ್ತೆಯ ದೊಡ್ಡಪ್ಪನ ಮನೆಯಲ್ಲಿ ಆರೋಪಿ ಬಾಡಿಗೆಗೆ ಇದ್ದ. ಆ ವೇಳೆ ಆತನಿಗೆ ಯುವತಿಯ ಪರಿಚಯವಾಗಿದೆ. ಅಂದಿನಿಂದಲೂ ತನ್ನನ್ನು ಪ್ರೀತಿಸುವಂತೆ ಸಂತ್ರಸ್ತೆಗೆ ಆತ ಕಾಟ ಕೊಡುತ್ತಿದ್ದ. ಈ ಪ್ರೇಮ ನಿವೇದನೆಯನ್ನು ಆಕೆ ನಿರಾಕರಿಸಿದ್ದಳು. ಹೀಗಿದ್ದರೂ ಬಿಡದೆ ಆಕೆಗೆ ಆರೋಪಿ ಕಾಡುತ್ತಿದ್. ಈ ಕಿರುಕುಳ ಸಹಿಸಲಾರದೆ ತನ್ನ ದೊಡ್ಡಪ್ಪನ ಮುಂದೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಳು. ಇದರಿಂದ ಕೆರಳಿದ ಸಂತ್ರಸ್ತೆ ಕುಟುಂಬದವರು, ಆರೋಪಿಗೆ ಬೈದು ಮನೆ ಖಾಲಿ ಮಾಡಿಸಿದ್ದರು. ಇತ್ತೀಚಿಗೆ ಮತ್ತೆ ಕಾಣಿಸಿಕೊಂಡು ಕಿರುಕುಳ ಕೊಡಲು ಶುರು ಮಾಡಿದ್ದ. ನಂತರ ಏನಾಯ್ತು..? ನೋಡಿ FIR ನಲ್ಲಿ. 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more