ಕೂತಲ್ಲೇ ಕೋಟಿ ಕೋಟಿ ಬಾಚಿ, ಜಗತ್ತಿಗೆ ಮಂಕು ಬೂದಿ ಎರಚುತ್ತಿದ್ದ ಹ್ಯಾಕರ್ ಶ್ರೀಕಿ ಅಂದರ್ ಆಗಿದ್ಹೇಗೆ?

ಕೂತಲ್ಲೇ ಕೋಟಿ ಕೋಟಿ ಬಾಚಿ, ಜಗತ್ತಿಗೆ ಮಂಕು ಬೂದಿ ಎರಚುತ್ತಿದ್ದ ಹ್ಯಾಕರ್ ಶ್ರೀಕಿ ಅಂದರ್ ಆಗಿದ್ಹೇಗೆ?

Published : Nov 21, 2020, 05:08 PM IST

ದೇಶ ಹಾಗೂ ವಿದೇಶದ ಸರ್ಕಾರಿ ಮತ್ತು ಖಾಸಗಿ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡುತ್ತಿದ್ದ ಬೆಂಗಳೂರಿನ ಹ್ಯಾಕರ್ ಶ್ರೀಕೃಷ್ಣ ಈಗ ಅಂದರ್ ಆಗಿದ್ದಾನೆ.  

ಬೆಂಗಳೂರು (ನ. 21):  ದೇಶ ಹಾಗೂ ವಿದೇಶದ ಸರ್ಕಾರಿ ಮತ್ತು ಖಾಸಗಿ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡುತ್ತಿದ್ದ ಬೆಂಗಳೂರಿನ ಹ್ಯಾಕರ್ ಶ್ರೀಕೃಷ್ಣ ಈಗ ಅಂದರ್ ಆಗಿದ್ದಾನೆ.  

ಜಯನಗರದ ಶ್ರೀಕೃಷ್ಣ, ನೆದರ್‌ಲ್ಯಾಂಡ್‌ನಲ್ಲಿ ಬಿಎಸ್ಸಿ ಕಂಪ್ಯೂಟರ್‌ ಸೈನ್ಸ್‌ ಪದವಿ ಮುಗಿಸಿ ಬೆಂಗಳೂರಿಗೆ ಮರಳಿದ್ದ. ಕಂಪ್ಯೂಟರ್‌, ಇಂಟರ್‌ನೆಟ್‌ ಬಳಕೆ ಮತ್ತು ಪ್ರೋಗ್ರಾಮಿಂಗ್‌ನಲ್ಲಿ ಚಾಣಾಕ್ಷನಾಗಿದ್ದ. ಮೊದಲ ಬಾರಿಗೆ ರನ್‌ಸ್ಕೆ$ೖಪ್‌ ಎಂಬ ಆನ್‌ಲೈನ್‌ ಗೇಮ್‌ನ್ನು ಹ್ಯಾಕ್‌ ಮಾಡಿದ್ದ ಆತ, ನಂತರ ಇಂಡಿಯನ್‌ ಪೋಕರ್‌ ವೆಬ್‌ಸೈಟ್‌, ಆನ್‌ಲೈನ್‌ ಬಿಟ್‌ಕಾಯಿನ್‌ ಮತ್ತು ಇತರೆ ವೆಬ್‌ಸೈಟ್‌ಗಳಿಗೆ ಕನ್ನ ಹಾಕಿದ್ದ.

2019 ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್‌ ವೆಬ್‌ಸೈಟನ್ನು ಹ್ಯಾಕ್‌ ಮಾಡಿದ್ದಾನೆ. ವಿವಿಧ ಆನ್‌ಲೈನ್‌ ಗ್ಯಾಂಬ್ಲಿಗ್‌ ವೆಬ್‌ಸೈಟ್‌ಗಳ ಹ್ಯಾಕ್‌ ಮಾಡಿಸಿ ಆಟಗಾರರ ಕಾರ್ಡ್‌ ನೋಡಿಕೊಂಡು ಮಾಹಿತಿ ಸೋರಿಕೆ ಮಾಡಿ ಹಣ ಸಂಪಾದನೆ ಮಾಡುತ್ತಿದ್ದ. ಇಷ್ಟು ಚಾಣಾಕ್ಷ್ಯನಿಂದ ಶ್ರೀಕಿ ಸಿಕ್ಕಿ ಬಿದ್ದಿದ್ಹೇಗೆ? ನೋಡೊಣ ಬನ್ನಿ...!

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?