ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

Published : Jun 18, 2024, 10:44 AM IST

ಎಲ್ಲರ ಹೇಳಿಕೆ ದಾಖಲಿಸಿ ರೆಕಾರ್ಡ್ ಮಾಡಿರೋ ಪೊಲೀಸರು
ಸಾಕ್ಷಿಗಳ ಹೇಳಿಕೆಯಿಂದ ದರ್ಶನ್ ಗ್ಯಾಂಗ್‌ಗೆ ದೊಡ್ಡ ಸಂಕಷ್ಟ 
ಪ್ರತ್ಯಕ್ಷವಾಗಿ ಹಾಜರಿದ್ದವರ ಹೇಳಿಕೆಯಿಂದ ಸಂಕಷ್ಟ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ(Renukaswamy Murder Case) ಸಂಬಂಧಿಸಿದಂತೆ ಎಕ್ಸ್‌​ಕ್ಲೂಸಿವ್​ ಸುದ್ದಿಯೊಂದು ದೊರೆತಿದ್ದು, ಈ ಪ್ರಕರಣದಲ್ಲಿ 27 ಜನರ ವಿಚಾರಣೆಯನ್ನು ಮಾಡಲಾಗಿದೆ. ಈ 27 ಮಂದಿಯಲ್ಲಿ 17 ಜನ ಬಂಧಿತ ಆರೋಪಿಗಳಾಗಿದ್ದಾರೆ. ನಟ ದರ್ಶನ್, ಪವಿತ್ರಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳಾಗಿದ್ದು, ಇನ್ನುಳಿದ 10 ಮಂದಿಯನ್ನ ಸಾಕ್ಷಿಗಳಾಗಿ ಪರಿಗಣನೆ ಮಾಡಲಾಗಿದೆ. ಸಾಕ್ಷಿಗಳು ಅಂತಾ ಈವರೆಗೆ 10 ಮಂದಿ ಹೇಳಿಕೆ ದಾಖಲು ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರ ವಿಚಾರಣೆ ನಡೆಸಲಾಗಿದ್ದು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದವರ ವಿಚಾರಣೆ ನಡೆಸಲಾಗಿದೆ. ಶೆಡ್ ಬಳಿ ಇದ್ದಂತಂಹ ಇನ್ನೂ ಕೆಲವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ರು, ಎಷ್ಟು ಜನ ಸೇರಿದ್ರು..? ದರ್ಶನ್ ಎಷ್ಟೊತ್ತಿಗೆ ಬಂದಿದ್ದು, ದರ್ಶನ್(Darshan) ಹಲ್ಲೆ ಮಾಡಿದ್ರಾ..?, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದ್ರು ..? ಹಲವು ವಿಚಾರಗಳ ಬಗ್ಗೆ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಕರೆದೊಯ್ದು ಮೈಸೂರಿನಲ್ಲಿ ಪೊಲೀಸರಿಂದ ಸ್ಥಳ ಮಹಜರು

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more