ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

Published : Jun 18, 2024, 10:44 AM IST

ಎಲ್ಲರ ಹೇಳಿಕೆ ದಾಖಲಿಸಿ ರೆಕಾರ್ಡ್ ಮಾಡಿರೋ ಪೊಲೀಸರು
ಸಾಕ್ಷಿಗಳ ಹೇಳಿಕೆಯಿಂದ ದರ್ಶನ್ ಗ್ಯಾಂಗ್‌ಗೆ ದೊಡ್ಡ ಸಂಕಷ್ಟ 
ಪ್ರತ್ಯಕ್ಷವಾಗಿ ಹಾಜರಿದ್ದವರ ಹೇಳಿಕೆಯಿಂದ ಸಂಕಷ್ಟ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ(Renukaswamy Murder Case) ಸಂಬಂಧಿಸಿದಂತೆ ಎಕ್ಸ್‌​ಕ್ಲೂಸಿವ್​ ಸುದ್ದಿಯೊಂದು ದೊರೆತಿದ್ದು, ಈ ಪ್ರಕರಣದಲ್ಲಿ 27 ಜನರ ವಿಚಾರಣೆಯನ್ನು ಮಾಡಲಾಗಿದೆ. ಈ 27 ಮಂದಿಯಲ್ಲಿ 17 ಜನ ಬಂಧಿತ ಆರೋಪಿಗಳಾಗಿದ್ದಾರೆ. ನಟ ದರ್ಶನ್, ಪವಿತ್ರಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳಾಗಿದ್ದು, ಇನ್ನುಳಿದ 10 ಮಂದಿಯನ್ನ ಸಾಕ್ಷಿಗಳಾಗಿ ಪರಿಗಣನೆ ಮಾಡಲಾಗಿದೆ. ಸಾಕ್ಷಿಗಳು ಅಂತಾ ಈವರೆಗೆ 10 ಮಂದಿ ಹೇಳಿಕೆ ದಾಖಲು ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರ ವಿಚಾರಣೆ ನಡೆಸಲಾಗಿದ್ದು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದವರ ವಿಚಾರಣೆ ನಡೆಸಲಾಗಿದೆ. ಶೆಡ್ ಬಳಿ ಇದ್ದಂತಂಹ ಇನ್ನೂ ಕೆಲವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ರು, ಎಷ್ಟು ಜನ ಸೇರಿದ್ರು..? ದರ್ಶನ್ ಎಷ್ಟೊತ್ತಿಗೆ ಬಂದಿದ್ದು, ದರ್ಶನ್(Darshan) ಹಲ್ಲೆ ಮಾಡಿದ್ರಾ..?, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದ್ರು ..? ಹಲವು ವಿಚಾರಗಳ ಬಗ್ಗೆ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಕರೆದೊಯ್ದು ಮೈಸೂರಿನಲ್ಲಿ ಪೊಲೀಸರಿಂದ ಸ್ಥಳ ಮಹಜರು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more