ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!

ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!

Published : Apr 16, 2025, 04:56 PM ISTUpdated : Apr 16, 2025, 05:18 PM IST

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೀದರ್ ಎಟಿಎಂ ದರೋಡೆಗೆ 3 ತಿಂಗಳುಗಳು ಕಳೆದಿವೆ. ಆದರೆ ಪೊಲೀಸರು  ದರೋಡೆಕೋರರನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ. ಇನ್ನೊಂದು ಕಡೆ ಘಟನೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತನಿಗೂ ಯಾವುದೇ  ಪರಿಹಾರವೂ ಸಿಕ್ಕಿಲ್ಲ.

ಬೀದರ್ (ಏ.16): ಎಟಿಎಂ ವಾಹನದಿಂದ ಹಣ ದರೋಡೆ ಮಾಡಿ, ಒಬ್ಬ ಸಿಬ್ಬಂದಿಯನ್ನು ಕೊಂದು ಪರಾರಿಯಾದ ಘಟನೆ ಬೀದರ್‌ನಲ್ಲಿ ಸಂಭವಿಸಿ 3 ತಿಂಗಳಾದರೂ ದರೋಡೆಕೋರರ ಪತ್ತೆಯಾಗಿಲ್ಲ. ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ. ಹೌದು! ಬೀದರ್ ದರೋಡೆ ಪ್ರಕರಣದ ಆರೋಪಿಗಳ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಈ ಹಿಂದೆ ಘೋಷಣೆ ಮಾಡಲಾಗಿತ್ತು. ಬೀದರ್ ನಗರದಲ್ಲಿ ಜ.16ರಂದು ಹಾಡುಹಗಲೆ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ಒಬ್ಬರನ್ನು ಕೊಲೆ ಮಾಡಿ 93 ಲಕ್ಷ ರೂ. ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಕೃತ್ಯ ಎಸಗಿದ ಹಂತಕರು ಬಿಹಾರ ಮೂಲದವರು ಎಂದು ಪೊಲೀಸ್ ಇಲಾಖೆ ಖಚಿತಪಡಿಸಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more