ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

Published : Jan 14, 2025, 11:53 AM ISTUpdated : Jan 14, 2025, 11:59 AM IST

ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. 

ವಿಜಯಪುರ(ಜ.14):  ಜಿಲ್ಲೆಯಲ್ಲಿ ನಡೆದ ತಾಯಿ, ಮಕ್ಕಳ ಆತ್ಮಹತ್ಯೆ ಕೇಸ್‌ಗೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಹೌದು, 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಮೃತ ನಾಲ್ವರು ಮಕ್ಕಳ ತಂದೆ ಲಿಂಗರಾಜ್‌ ತೆಲಗಿ ಗ್ರಾಮ ಪಂಚಾಯತ್‌ ಸದಸ್ಯರಾಗಿದ್ದಾರೆ. ಲಿಂಗರಾಜ್‌ ಪ್ರತಿ ವರ್ಷ ಮೊಹರಂ ಹಬ್ಬದಲ್ಲಿ ಅಲಾಯಿ ಹೊರುತ್ತಿದ್ದರು. ದೇವರಿಗಾಗಿಯೇ ಮಕ್ಕಳಿಗೆ ಹಸೇನ್‌ ಮತ್ತು ಹುಸೇನ್‌ ಅಂತ ಹೆಸರಿಟ್ಟಿದ್ದರು.  ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more