ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

Published : Jan 14, 2025, 11:53 AM ISTUpdated : Jan 14, 2025, 11:59 AM IST

ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. 

ವಿಜಯಪುರ(ಜ.14):  ಜಿಲ್ಲೆಯಲ್ಲಿ ನಡೆದ ತಾಯಿ, ಮಕ್ಕಳ ಆತ್ಮಹತ್ಯೆ ಕೇಸ್‌ಗೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಹೌದು, 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಮೃತ ನಾಲ್ವರು ಮಕ್ಕಳ ತಂದೆ ಲಿಂಗರಾಜ್‌ ತೆಲಗಿ ಗ್ರಾಮ ಪಂಚಾಯತ್‌ ಸದಸ್ಯರಾಗಿದ್ದಾರೆ. ಲಿಂಗರಾಜ್‌ ಪ್ರತಿ ವರ್ಷ ಮೊಹರಂ ಹಬ್ಬದಲ್ಲಿ ಅಲಾಯಿ ಹೊರುತ್ತಿದ್ದರು. ದೇವರಿಗಾಗಿಯೇ ಮಕ್ಕಳಿಗೆ ಹಸೇನ್‌ ಮತ್ತು ಹುಸೇನ್‌ ಅಂತ ಹೆಸರಿಟ್ಟಿದ್ದರು.  ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more