ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

Published : Jan 14, 2025, 11:53 AM ISTUpdated : Jan 14, 2025, 11:59 AM IST

ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. 

ವಿಜಯಪುರ(ಜ.14):  ಜಿಲ್ಲೆಯಲ್ಲಿ ನಡೆದ ತಾಯಿ, ಮಕ್ಕಳ ಆತ್ಮಹತ್ಯೆ ಕೇಸ್‌ಗೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಹೌದು, 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಮೃತ ನಾಲ್ವರು ಮಕ್ಕಳ ತಂದೆ ಲಿಂಗರಾಜ್‌ ತೆಲಗಿ ಗ್ರಾಮ ಪಂಚಾಯತ್‌ ಸದಸ್ಯರಾಗಿದ್ದಾರೆ. ಲಿಂಗರಾಜ್‌ ಪ್ರತಿ ವರ್ಷ ಮೊಹರಂ ಹಬ್ಬದಲ್ಲಿ ಅಲಾಯಿ ಹೊರುತ್ತಿದ್ದರು. ದೇವರಿಗಾಗಿಯೇ ಮಕ್ಕಳಿಗೆ ಹಸೇನ್‌ ಮತ್ತು ಹುಸೇನ್‌ ಅಂತ ಹೆಸರಿಟ್ಟಿದ್ದರು.  ಲಿಂಗರಾಜ್‌ ಅವರು ಸುಮಾರು 50 ಲಕ್ಷವರೆಗೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಜಮೀನು ಮಾರಾಟ ಮಾಡಲು ನಿರ್ಧರಿಸಿದ್ದರು.  ಕುಟುಂಬದವರ ಬಳಿ ಲಿಂಗರಾಜ್‌ ಹಾಗೂ ಪತ್ನಿ ಜಮೀನಿನಲ್ಲಿ ಪಾಲು ಕೇಳಿದ್ದರು. ಹೀಗಾಗಿ ಕುಟುಂಬದಲ್ಲಿ ಕಲಹ ಶುರುವಾಗಿತ್ತು. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಕಾಂಗ್ರೆಸ್​ ಸರ್ಕಾರಕ್ಕೂ ಕಮಿಷನ್ ಕಳಂಕ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more