ಗುತ್ತಿಗೆದಾರರಿಂದ ಮತ್ತೊಂದು ಸ್ಫೋಟಕ ಆರೋಪ, ಲಂಚದ ಪರ್ಸೆಂಟೇಜ್ ಏರಿಕೆ!

ಗುತ್ತಿಗೆದಾರರಿಂದ ಮತ್ತೊಂದು ಸ್ಫೋಟಕ ಆರೋಪ, ಲಂಚದ ಪರ್ಸೆಂಟೇಜ್ ಏರಿಕೆ!

Published : Aug 24, 2022, 04:10 PM IST

ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಹಾಗೂ ಪರ್ಸೆಂಟೇಜ್ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೊಂದು ಬಾಂಬ್ ಸಿಡಿಸಿದ್ದು,ಪರ್ಸೆಂಟೇಜ್ ಆರೋಪ ಮತ್ತೆ ಜೀವ ಪಡೆದುಕೊಳ್ಳುತ್ತಿದೆ.

ಬೆಂಗಳೂರು, (ಆಗಸ್ಟ್.24):ಕರ್ನಾಟಕದಲ್ಲಿ ಮತ್ತೆ ಪರ್ಸೆಂಟೇಜ್ ಆರೋಪ ಮತ್ತೊಂದು ತಿರುವುಪಡೆದುಕೊಂಡಿದೆ.
40 ಪರ್ಸೆಂಟ್ ಇದ್ದ ಕಮಿಷನ್‌ನಲ್ಲಿ ಏರಿಕೆಯಾಗಿದೆ. ಈ ಮೊದಲು ಇದ್ದ 40 ಪರ್ಸೆಂಟ್ ಈಗ ಅದು 50ಕ್ಕೆ ಏರಿದೆ.

ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

ಹೌದು..ರಾಜ್ಯದಲ್ಲಿ ಮತ್ತೆ ಬಿರುಗಾಳಿ ಎಬ್ಬಿಸುತ್ತಿದೆ ಕಮಿಷನ್​ ಬಾಂಬ್​. ರಾಜ್ಯ ಸರ್ಕಾರ ಮಾತ್ರವಲ್ಲ, ಬಿಬಿಎಂಪಿ ಕೂಡ ಕಮಿಷನ್​ ಪಡೆಯುತ್ತಿದೆ. ರಾಜ್ಯ ಸರ್ಕಾರ 40% ಕಮಿಷನ್​ ಪಡೆಯುತ್ತಿದ್ದರೆ, ಬಿಬಿಎಂಪಿ 50% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಮೂರು ಸಂಘಗಳು ಗಂಭೀರ ಆರೋಪ ಮಾಡಿವೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more