ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ

ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ

Published : Jan 11, 2025, 11:50 AM IST

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಸಾದಿಕ್‌ ಬೇಗಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಬಿ. ಕ್ರಾಸ್‌ ಕಲ್ಲುಶೆಟ್ಟಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಕೆ.ಬಿ. ಕ್ರಾಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತುಮಕೂರು(ಜ.11):  ಮೈಕ್ರೋಫೈನಾನ್ಸ್‌ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಬೋವಿ ಕಾಲೋನಿಯಲ್ಲಿ ನಡೆದಿದೆ. ಸಾದಿಕ್‌ ಬೇಗಂ (42) ಎಂಬುವರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಸಾದಿಕ್‌ ಬೇಗಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಬಿ. ಕ್ರಾಸ್‌ ಕಲ್ಲುಶೆಟ್ಟಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಕೆ.ಬಿ. ಕ್ರಾಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more