ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

Published : Sep 14, 2023, 01:21 PM IST

ಬೈಕ್‌ ಸವಾರನೊಬ್ಬ ಕೇವಲ 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: 10 ಸೆಕೆಂಡ್‌ನಲ್ಲೇ ಬೈಕ್‌ ಸವಾರನೊಬ್ಬ ಲಕ್ಷಧೀಶನಾಗಿರುವ ಘಟನೆ ಬೆಂಗಳೂರಿನ(Bengaluru) ಚಂದ್ರಲೇಔಟ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದಿದೆ. ಪ್ರಮೋದ್‌ ಎಂಬುವವರಿಗೆ ಸೇರಿದ 94 ಲಕ್ಷ ಹಣ(Money) ಮಿಸ್ಸಿಂಗ್‌ ಆಗಿತ್ತು. ಸೈಟ್‌ ಖರೀದಿಸಲು ಈ ಹಣವನ್ನು ತರಲಾಗಿತ್ತು. ಹಣವನ್ನು ತೆಗೆದುಕೊಂಡು ಹೋಗಿದ್ದ ಬೈಕ್‌ ಸವಾರ ವರುಣ್‌ ಗೌಡ, ಅದನ್ನು ಶ್ರೀನಗರದ ಮನೆಯಲ್ಲಿ ಆರು ದಿನ ಇಟ್ಟುಕೊಂಡಿದ್ದರು. ಅಲ್ಲದೇ ಸೆಕೆಂಡ್‌ ಹ್ಯಾಡ್‌ ಇನ್ನೋವಾ ಕಾರ್ ಖರೀದಿಸಲು ಚಿಂತಿಸಿದ್ದನಂತೆ. ಪ್ರಮೋದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಪೊಲೀಸರು ಸಿಸಿಟಿವಿ ಪರಿಶೀಲಿಸಿದ್ದಾರೆ. ಆಗ ವರುಣ್‌ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more