ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

Published : Sep 14, 2023, 01:21 PM IST

ಬೈಕ್‌ ಸವಾರನೊಬ್ಬ ಕೇವಲ 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: 10 ಸೆಕೆಂಡ್‌ನಲ್ಲೇ ಬೈಕ್‌ ಸವಾರನೊಬ್ಬ ಲಕ್ಷಧೀಶನಾಗಿರುವ ಘಟನೆ ಬೆಂಗಳೂರಿನ(Bengaluru) ಚಂದ್ರಲೇಔಟ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದಿದೆ. ಪ್ರಮೋದ್‌ ಎಂಬುವವರಿಗೆ ಸೇರಿದ 94 ಲಕ್ಷ ಹಣ(Money) ಮಿಸ್ಸಿಂಗ್‌ ಆಗಿತ್ತು. ಸೈಟ್‌ ಖರೀದಿಸಲು ಈ ಹಣವನ್ನು ತರಲಾಗಿತ್ತು. ಹಣವನ್ನು ತೆಗೆದುಕೊಂಡು ಹೋಗಿದ್ದ ಬೈಕ್‌ ಸವಾರ ವರುಣ್‌ ಗೌಡ, ಅದನ್ನು ಶ್ರೀನಗರದ ಮನೆಯಲ್ಲಿ ಆರು ದಿನ ಇಟ್ಟುಕೊಂಡಿದ್ದರು. ಅಲ್ಲದೇ ಸೆಕೆಂಡ್‌ ಹ್ಯಾಡ್‌ ಇನ್ನೋವಾ ಕಾರ್ ಖರೀದಿಸಲು ಚಿಂತಿಸಿದ್ದನಂತೆ. ಪ್ರಮೋದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಪೊಲೀಸರು ಸಿಸಿಟಿವಿ ಪರಿಶೀಲಿಸಿದ್ದಾರೆ. ಆಗ ವರುಣ್‌ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more