ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

Published : Sep 14, 2023, 01:21 PM IST

ಬೈಕ್‌ ಸವಾರನೊಬ್ಬ ಕೇವಲ 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: 10 ಸೆಕೆಂಡ್‌ನಲ್ಲೇ ಬೈಕ್‌ ಸವಾರನೊಬ್ಬ ಲಕ್ಷಧೀಶನಾಗಿರುವ ಘಟನೆ ಬೆಂಗಳೂರಿನ(Bengaluru) ಚಂದ್ರಲೇಔಟ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದಿದೆ. ಪ್ರಮೋದ್‌ ಎಂಬುವವರಿಗೆ ಸೇರಿದ 94 ಲಕ್ಷ ಹಣ(Money) ಮಿಸ್ಸಿಂಗ್‌ ಆಗಿತ್ತು. ಸೈಟ್‌ ಖರೀದಿಸಲು ಈ ಹಣವನ್ನು ತರಲಾಗಿತ್ತು. ಹಣವನ್ನು ತೆಗೆದುಕೊಂಡು ಹೋಗಿದ್ದ ಬೈಕ್‌ ಸವಾರ ವರುಣ್‌ ಗೌಡ, ಅದನ್ನು ಶ್ರೀನಗರದ ಮನೆಯಲ್ಲಿ ಆರು ದಿನ ಇಟ್ಟುಕೊಂಡಿದ್ದರು. ಅಲ್ಲದೇ ಸೆಕೆಂಡ್‌ ಹ್ಯಾಡ್‌ ಇನ್ನೋವಾ ಕಾರ್ ಖರೀದಿಸಲು ಚಿಂತಿಸಿದ್ದನಂತೆ. ಪ್ರಮೋದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಪೊಲೀಸರು ಸಿಸಿಟಿವಿ ಪರಿಶೀಲಿಸಿದ್ದಾರೆ. ಆಗ ವರುಣ್‌ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more