ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

Published : Oct 18, 2022, 02:31 PM IST

ಕಲಬುರ್ಗಿಯ ಟೆಂಟ್ ಹೌಸ್ ಮಾಲೀಕ ವಿಜಯದಶಮಿಯಂದು ಕೊಲೆಯಾಗಿದ್ದಾನೆ. ಬನ್ನಿ ಎಲೆ ಕೊಟ್ಟು ಬಂಗಾರದಂತೆ ಇರೋಣ ಎಂದು ಶುಭ ಕೋರಲು ಹೋದವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

ಟೆಂಟ್ ಹೌಸ್ ಮಾಲೀಕ ಲಕ್ಷ್ಮಿಪುತ್ರ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೊಲೆ ನಡೆಯುತ್ತಿರುವಾಗ ಆತನ ಎರಡನೇ ಹೆಂಡತಿ ಪ್ರೀತಿ ಸಹ ಆತನ ಜೊತೆಗೆ ಇದ್ದಳು. ಅಚ್ಚರಿ ಎಂದರೆ ಲಕ್ಷ್ಮಿ ಪುತ್ರನ ಎರಡನೆಯ ಹೆಂಡತಿ ಪ್ರೀತಿಯ ಸ್ವಂತ ತಮ್ಮಂದಿರೇ ಬಾವನ ಕಿತ್ತು ಸೀಳಿ ಬಿಟ್ಟಿದ್ದಾರೆ. ಕೇವಲ 7 ಲಕ್ಷ ರೂಪಾಯಿಗಾಗಿ ಬಾಮೈದುನರೇ, ಸ್ವಂತ ಅಕ್ಕನ ಗಂಡನ ಕಥೆಯನ್ನು ಮುಗಿಸಿಬಿಟ್ಟಿದ್ದಾರೆ. ಅಶೋಕ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಫುಡ್‌ ಡೆಲಿವರಿ ಸೋಗಿನಲ್ಲಿ ಡ್ರಗ್ಸ್ ಪೂರೈಕೆ; ಮಿಜೋರಾಂ ಮೂಲದ ವ್ಯಕ್ತಿ ಬಂಧನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more