ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

Published : Oct 18, 2022, 02:31 PM IST

ಕಲಬುರ್ಗಿಯ ಟೆಂಟ್ ಹೌಸ್ ಮಾಲೀಕ ವಿಜಯದಶಮಿಯಂದು ಕೊಲೆಯಾಗಿದ್ದಾನೆ. ಬನ್ನಿ ಎಲೆ ಕೊಟ್ಟು ಬಂಗಾರದಂತೆ ಇರೋಣ ಎಂದು ಶುಭ ಕೋರಲು ಹೋದವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

ಟೆಂಟ್ ಹೌಸ್ ಮಾಲೀಕ ಲಕ್ಷ್ಮಿಪುತ್ರ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೊಲೆ ನಡೆಯುತ್ತಿರುವಾಗ ಆತನ ಎರಡನೇ ಹೆಂಡತಿ ಪ್ರೀತಿ ಸಹ ಆತನ ಜೊತೆಗೆ ಇದ್ದಳು. ಅಚ್ಚರಿ ಎಂದರೆ ಲಕ್ಷ್ಮಿ ಪುತ್ರನ ಎರಡನೆಯ ಹೆಂಡತಿ ಪ್ರೀತಿಯ ಸ್ವಂತ ತಮ್ಮಂದಿರೇ ಬಾವನ ಕಿತ್ತು ಸೀಳಿ ಬಿಟ್ಟಿದ್ದಾರೆ. ಕೇವಲ 7 ಲಕ್ಷ ರೂಪಾಯಿಗಾಗಿ ಬಾಮೈದುನರೇ, ಸ್ವಂತ ಅಕ್ಕನ ಗಂಡನ ಕಥೆಯನ್ನು ಮುಗಿಸಿಬಿಟ್ಟಿದ್ದಾರೆ. ಅಶೋಕ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಫುಡ್‌ ಡೆಲಿವರಿ ಸೋಗಿನಲ್ಲಿ ಡ್ರಗ್ಸ್ ಪೂರೈಕೆ; ಮಿಜೋರಾಂ ಮೂಲದ ವ್ಯಕ್ತಿ ಬಂಧನ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more