ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

Published : Oct 10, 2022, 04:28 PM ISTUpdated : Oct 10, 2022, 04:31 PM IST

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಬಸ್‌ ಹತ್ತುವಾಗ ಆಯ ತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದಿದ್ದು,ಅಪಘಾತ ದಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ, 

ಬಸ್‌ ಹತ್ತುವಾಗ ವಿದ್ಯಾರ್ಥಿನಿ ಆಯ ತಪ್ಪಿ ಬಿದ್ದ ಪರಿಣಾಮ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಸಂಭವಿಸಿದೆ. ವಿದ್ಯಾರ್ಥಿನಿ ಬಸ್ ಹತ್ತುತ್ತಿರುವಾಗ ಬಸ್ ಚಾಲಕ ಬಸ್ ಮೂವ್ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಮೊದಲ ವರ್ಷದ ಪಿ ಜಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ಶಿಲ್ಪ ಅಪಘಾತಕ್ಕೆ ಒಳಗಾಗಿದ್ದು ,ಗಂಭೀರ ಗಾಯವಾಗಿದೆ. ಈ ಘಟನೆ ಸಂಬಂಧ ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು,ಯುನಿವರ್ಸಿಟಿ ಒಳಗೆ ಸಾರ್ವಜನಿಕ ವಾಹನಗಳ ಎಂಟ್ರಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಹಾಗೆ ಘಟನಾ ಸ್ಥಳಕ್ಕೆ  ಸಾರಿಗೆ ಸಚಿವರು ಬರಬೇಕು ಎಂದು ಒತ್ತಾಯಿಸಿದರು.

ಮದುವೆಯಾಗೊ ಹುಡುಗಿಗಿತ್ತು ಅಕ್ರಮ ಸಂಬಂಧ: ವೈದ್ಯನ ಕೊಲೆ ಪ್ರಕರಣಕ್ಕೆ ರೋಚಕ ತಿರುವು

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more