ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

Published : Oct 10, 2022, 04:28 PM ISTUpdated : Oct 10, 2022, 04:31 PM IST

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಬಸ್‌ ಹತ್ತುವಾಗ ಆಯ ತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದಿದ್ದು,ಅಪಘಾತ ದಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ, 

ಬಸ್‌ ಹತ್ತುವಾಗ ವಿದ್ಯಾರ್ಥಿನಿ ಆಯ ತಪ್ಪಿ ಬಿದ್ದ ಪರಿಣಾಮ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಸಂಭವಿಸಿದೆ. ವಿದ್ಯಾರ್ಥಿನಿ ಬಸ್ ಹತ್ತುತ್ತಿರುವಾಗ ಬಸ್ ಚಾಲಕ ಬಸ್ ಮೂವ್ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಮೊದಲ ವರ್ಷದ ಪಿ ಜಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ಶಿಲ್ಪ ಅಪಘಾತಕ್ಕೆ ಒಳಗಾಗಿದ್ದು ,ಗಂಭೀರ ಗಾಯವಾಗಿದೆ. ಈ ಘಟನೆ ಸಂಬಂಧ ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು,ಯುನಿವರ್ಸಿಟಿ ಒಳಗೆ ಸಾರ್ವಜನಿಕ ವಾಹನಗಳ ಎಂಟ್ರಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಹಾಗೆ ಘಟನಾ ಸ್ಥಳಕ್ಕೆ  ಸಾರಿಗೆ ಸಚಿವರು ಬರಬೇಕು ಎಂದು ಒತ್ತಾಯಿಸಿದರು.

ಮದುವೆಯಾಗೊ ಹುಡುಗಿಗಿತ್ತು ಅಕ್ರಮ ಸಂಬಂಧ: ವೈದ್ಯನ ಕೊಲೆ ಪ್ರಕರಣಕ್ಕೆ ರೋಚಕ ತಿರುವು

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more