ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

Published : Oct 10, 2022, 04:28 PM ISTUpdated : Oct 10, 2022, 04:31 PM IST

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಬಸ್‌ ಹತ್ತುವಾಗ ಆಯ ತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದಿದ್ದು,ಅಪಘಾತ ದಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ, 

ಬಸ್‌ ಹತ್ತುವಾಗ ವಿದ್ಯಾರ್ಥಿನಿ ಆಯ ತಪ್ಪಿ ಬಿದ್ದ ಪರಿಣಾಮ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಸಂಭವಿಸಿದೆ. ವಿದ್ಯಾರ್ಥಿನಿ ಬಸ್ ಹತ್ತುತ್ತಿರುವಾಗ ಬಸ್ ಚಾಲಕ ಬಸ್ ಮೂವ್ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಮೊದಲ ವರ್ಷದ ಪಿ ಜಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ಶಿಲ್ಪ ಅಪಘಾತಕ್ಕೆ ಒಳಗಾಗಿದ್ದು ,ಗಂಭೀರ ಗಾಯವಾಗಿದೆ. ಈ ಘಟನೆ ಸಂಬಂಧ ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು,ಯುನಿವರ್ಸಿಟಿ ಒಳಗೆ ಸಾರ್ವಜನಿಕ ವಾಹನಗಳ ಎಂಟ್ರಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಹಾಗೆ ಘಟನಾ ಸ್ಥಳಕ್ಕೆ  ಸಾರಿಗೆ ಸಚಿವರು ಬರಬೇಕು ಎಂದು ಒತ್ತಾಯಿಸಿದರು.

ಮದುವೆಯಾಗೊ ಹುಡುಗಿಗಿತ್ತು ಅಕ್ರಮ ಸಂಬಂಧ: ವೈದ್ಯನ ಕೊಲೆ ಪ್ರಕರಣಕ್ಕೆ ರೋಚಕ ತಿರುವು

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more