ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

Published : Jul 02, 2022, 06:22 PM ISTUpdated : Jul 02, 2022, 11:36 PM IST

ರಾಜಿಗೆ ಬಂದ ನಾಲ್ವರು ಬೆಂದು ಹೋದ್ರು..! ಪೆಟ್ರೋಲ್ ರೆಡಿ ಮಾಡಿಟ್ಟುಕೊಂಡಿದ್ದ ಕ್ರೂರಿ ಅಳಿಯ..! ಮಗಳ ಸಂಸಾರದ ಗಲಾಟೆ ಹೆಣ ಹಾಕಿತ್ತಲ್ಲೋ..! ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ..!

ಯಾದಗಿರಿ, (ಜುಲೈ.02): ಆ ಗಂಡ ಹೆಂಡತಿ ಸಂಸಾರಕ್ಕೆ 17 ವರ್ಷ... ಗಂಡ ಆಟೋ ಡ್ರೈವರ್ ಆದ್ರೆ ಹಂಡತಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋನ ಮೆಕಾನಿಕ್. ಇವರ ದಾಂಪತ್ಯಕ್ಕೆ ಇಬ್ಬರು ಮುದ್ದಾದ ಮಕ್ಕಳು. ಅಬ್ಬಾ ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿತ್ತು ಇವರ ಸಂಸಾರ. ಆದ್ರೆ ಅದೊಂದು ಸಿಲ್ಲಿ ರೀಸನ್ ಇವರ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟುಬಿಟ್ಟಿತ್ತು. ಅದಯಾರ ಕಣ್ಣು ಬಿತ್ತೋ ಏನೋ ಇವರ ಮೇಲೆ. ಇಬ್ಬರೂ ಮತ್ತೆ ಒಂದಾಗಲಾರದಷ್ಟು ದೂರ ಆಗಿಬಿಟ್ರು. 

Yadgir: ವಿಚ್ಛೇದನ ಕೊಡಲು ಒಪ್ಪದ ಪತ್ನಿ ವಿರುದ್ಧ ಸಂಚು ರೂಪಿಸಿದ ಪತಿ!

ಆದ್ರೆ ಹೆಣ್ಣು ಹೆತ್ತವರು ಮಗಳ ಸಂಸಾರ ಸರಿ ಮಾಡಲು ಮುಂದಾಗಿದ್ರು. ರಾಜಿ ಪಂಚಾಯ್ತಿ ಮಾಡಲು ಅಳಿಯನ ಮನೆಗೆ ಹೋದ್ರು. ಆದ್ರೆ ರಾಜಿ ಪಂಚಾಯ್ತಿಗೆ ಎಂದು ಕರೆಸಿಕೊಂಡ ಅಳಿಯ ಕರ್ನಾಟಕವೇ ಬೆಚ್ಚಿ ಬೀಳಿಸೋ ಕೆಲಸ ಮಾಡಿದ್ದ. ಹೀಗೆ ಅಳಿಯ ಮಗಳನ್ನ ಒಂದು ಮಾಡಲು ಹೋದವರಿಗೆ ಶಾಕ್ ಕೊಟ್ಟ ರೌಡಿ ಅಳಿಯನ ಕಥೆಯೇ ಇವತ್ತಿನ ಎಫ್.ಐ.ಆರ್.......

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!