ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

Published : Jul 02, 2022, 06:22 PM ISTUpdated : Jul 02, 2022, 11:36 PM IST

ರಾಜಿಗೆ ಬಂದ ನಾಲ್ವರು ಬೆಂದು ಹೋದ್ರು..! ಪೆಟ್ರೋಲ್ ರೆಡಿ ಮಾಡಿಟ್ಟುಕೊಂಡಿದ್ದ ಕ್ರೂರಿ ಅಳಿಯ..! ಮಗಳ ಸಂಸಾರದ ಗಲಾಟೆ ಹೆಣ ಹಾಕಿತ್ತಲ್ಲೋ..! ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ..!

ಯಾದಗಿರಿ, (ಜುಲೈ.02): ಆ ಗಂಡ ಹೆಂಡತಿ ಸಂಸಾರಕ್ಕೆ 17 ವರ್ಷ... ಗಂಡ ಆಟೋ ಡ್ರೈವರ್ ಆದ್ರೆ ಹಂಡತಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋನ ಮೆಕಾನಿಕ್. ಇವರ ದಾಂಪತ್ಯಕ್ಕೆ ಇಬ್ಬರು ಮುದ್ದಾದ ಮಕ್ಕಳು. ಅಬ್ಬಾ ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿತ್ತು ಇವರ ಸಂಸಾರ. ಆದ್ರೆ ಅದೊಂದು ಸಿಲ್ಲಿ ರೀಸನ್ ಇವರ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟುಬಿಟ್ಟಿತ್ತು. ಅದಯಾರ ಕಣ್ಣು ಬಿತ್ತೋ ಏನೋ ಇವರ ಮೇಲೆ. ಇಬ್ಬರೂ ಮತ್ತೆ ಒಂದಾಗಲಾರದಷ್ಟು ದೂರ ಆಗಿಬಿಟ್ರು. 

Yadgir: ವಿಚ್ಛೇದನ ಕೊಡಲು ಒಪ್ಪದ ಪತ್ನಿ ವಿರುದ್ಧ ಸಂಚು ರೂಪಿಸಿದ ಪತಿ!

ಆದ್ರೆ ಹೆಣ್ಣು ಹೆತ್ತವರು ಮಗಳ ಸಂಸಾರ ಸರಿ ಮಾಡಲು ಮುಂದಾಗಿದ್ರು. ರಾಜಿ ಪಂಚಾಯ್ತಿ ಮಾಡಲು ಅಳಿಯನ ಮನೆಗೆ ಹೋದ್ರು. ಆದ್ರೆ ರಾಜಿ ಪಂಚಾಯ್ತಿಗೆ ಎಂದು ಕರೆಸಿಕೊಂಡ ಅಳಿಯ ಕರ್ನಾಟಕವೇ ಬೆಚ್ಚಿ ಬೀಳಿಸೋ ಕೆಲಸ ಮಾಡಿದ್ದ. ಹೀಗೆ ಅಳಿಯ ಮಗಳನ್ನ ಒಂದು ಮಾಡಲು ಹೋದವರಿಗೆ ಶಾಕ್ ಕೊಟ್ಟ ರೌಡಿ ಅಳಿಯನ ಕಥೆಯೇ ಇವತ್ತಿನ ಎಫ್.ಐ.ಆರ್.......

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!